ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಶ್ರೀ ಶ್ರೀ ಶ್ರೀ ಜಗದ್ಗುರು ಮಳೆರಾಜೇಂದ್ರ ಸ್ವಾಮಿ ಜಾತ್ರಾ ಮಹೋತ್ಸವ

ಬಾಗಲಕೋಟೆ ಜಿಲ್ಲೆಯ ಬಾಗಲಕೋಟೆ ತಾಲೂಕಿನ ಮುರನಾಳ ಗ್ರಾಮದಲ್ಲಿ
ಶ್ರೀ ಶ್ರೀ ಶ್ರೀ ಜಗದ್ಗುರು ಮಳೆರಾಜೇಂದ್ರ ಸ್ವಾಮಿ ಜಾತ್ರಾ ಮಹೋತ್ಸವ ನಿಮಿತ್ಯ ವಿವಿಧ ಕಾರ್ಯಕ್ರಮಗಳನ್ನು 26.2.2023 ರಂದು ಹಮ್ಮಿಕೊಳ್ಳಲಾಗಿತ್ತು ಕಬ್ಬಡ್ಡಿ ಪಂದ್ಯಾವಳಿ ಕಾರ್ಯಕ್ರಮಕ್ಕೆ ಆಗಮಿಸಿದ್ದ ಶ್ರೀ ಪರಮಪೂಜ್ಯ ಗಂಗಾಧರ ಮಹಾಸ್ವಾಮಿ ಮಳೆ ರಾಜೇಂದ್ರ ಮಠ (ಮುರನಾಳ)ಹಾಗೂ ಉದ್ಘಾಟಕರಾದಂತಹ ಶ್ರೀಯುತ ಪಿ.ಎಚ್.ಪೂಜಾರಿ ವಿಧಾನಸಭಾ ಸದಸ್ಯರು ಬಾಗಲಕೋಟೆ ಮತಕ್ಷೇತ್ರ ಶ್ರೀಹನುಮಂತ್ ಆರ್.ನಿರಾಣಿ ಬೀಳಗಿ ಮತಕ್ಷೇತ್ರ ವಿಧಾನ ಪರಿಷತ್ ಸದಸ್ಯರು,ಶ್ರೀ ಹೂವಪ್ಪ ಸಿ ರಾಠೋಡ್ ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷರು ಹಾಗೂ ಮುರನಾಳ ಗ್ರಾಮದ ಸಮಸ್ತ ಗುರು ಹಿರಿಯರು ಆಗಮಿಸಿ ಜ್ಯೋತಿ ಬೆಳಗಿಸುವ ಮೂಲಕ ಸ್ಥಳೀಯ ಪಂದ್ಯಾವಳಿಯಾದ ಕಬ್ಬಡ್ಡಿ ಕ್ರೀಡೆಗೆ ಚಾಲನೆ ನೀಡಿದರು.
-ಶೇಖಪ್ಪ ಬಾಳಿಕಾಯಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ