ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಎಲ್ಲಾ ಶಿಕ್ಷಕರು ಹಾಗೂ ಸಿಬ್ಬಂದಿ ವರ್ಗದವರಿಗೆ ಮಾಹಿತಿಗಾಗಿ.

ಶಿವಮೊಗ್ಗ : ದಿ. 03/05/26(ಭಾನುವಾರ) ರಂದು ನಮ್ಮ ಶಾಲೆಯ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ಈ ಕೆಳಕಂಡ 4 ವಿದ್ಯಾರ್ಥಿಗಳಿಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಧ್ವನಿ ಸಂಘಟನೆ ವತಿಯಿಂದ ಸನ್ಮಾನ ಕಾರ್ಯಕ್ರಮ ಇರುತ್ತದೆ ಸಂಬಂಧಪಟ್ಟ ತರಗತಿ ಶಿಕ್ಷಕರು ಪೋಷಕರೊಂದಿಗೆ ಬೆಳಿಗ್ಗೆ 10 ಗಂಟೆಗೆ ಹಾಜರಾಗುವಂತೆ ತಿಳಿಸುವುದು.

ಸ್ಥಳ: ಹೊಟೇಲ್ ಮಥುರಾ ಪ್ಯಾರಡೈಸ್ ಸಭಾಂಗಣ

ವಿ.ಸೂಚನೆ :
ಸನ್ಮಾನಿತ ವಿದ್ಯಾರ್ಥಿಗಳಿಗೆ, ಅವರ ಪೋಷಕರಿಗೆ, ಸಿಬ್ಬಂದಿ ವರ್ಗದವರಿಗೆ ಹಾಗೂ ಶಿಕ್ಷಕರಿಗೆ ಮಧ್ಯಾಹ್ನದ ಊಟದ ವ್ಯವಸ್ಥೆ ಇರುತ್ತದೆ

ಹಾಜರಾಗಬೇಕಾದ ವಿದ್ಯಾರ್ಥಿಗಳ ಹೆಸರು
1.ಯಮುನ
2.ಗೌತಮ್
3.ದರ್ಶನ್
4.ಮಾಯಾ ಎಸ್ ಮುರಾರಿ

ಎಂದು ಉಪ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!