ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರ್ನಾಟಕ ರಾಜ್ಯ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ತಾಲೂಕ ಕಾರ್ಯಕಾರಿ ಸದಸ್ಯರ ಆಯ್ಕೆ : ಶಾಸಕ ಬಿ ಎಂ ನಾಗರಾಜ ಅವರಿಂದ ಶುಭ ಹಾರೈಕೆ

ಸಿರುಗುಪ್ಪ- ತಾಲೂಕಿನ ಕರ್ನಾಟಕ ರಾಜ್ಯ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಕಾರ್ಯಕಾರಿ ಸಮಿತಿಯ ಸದಸ್ಯರ ಚುನಾವಣೆಯಲ್ಲಿ ಚುನಾಯಿತರಾದ ಗವಿ ಸಿದ್ದಪ್ಪ, ಕುರುಬರ ಮಲ್ಲಿಕಾರ್ಜುನ, ಕೆ. ವಿ.ನಾಗರತ್ನಮ್ಮ,ಟಿ.ರಾಧಿಕಾ ಚಂದ್ರಕಾಂತ ಇವರು ಸ್ಪರ್ಧೆಯಲ್ಲಿ ಆಯ್ಕೆಯಾದ ಇವರ ಯಶಸ್ಸಿಗೆ ದೊರೆತಿರುವ ಗೌರವಕ್ಕೆ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕ ಬಿ ಎಂ ನಾಗರಾಜ ಅವರ ಕಚೇರಿಯಲ್ಲಿ ಶಾಸಕರಿಗೆ ಗೌರವಿಸಿ ಸನ್ಮಾನಿಸಿ ಅಭಿನಂದಿಸಿ ಕೃತಜ್ಞತೆ ಸಲ್ಲಿಸಿದರು. ಶಾಸಕ ಬಿ ಎಂ ನಾಗರಾಜ ಅವರು ಅವರ ಸನ್ಮಾನ ಸ್ವೀಕರಿಸಿ ಚುನಾಯಿತರಾದ ಶಿಕ್ಷಕರಿಗೆ ಗೌರವಿಸಿ ಸನ್ಮಾನಿಸಿ ಅಭಿನಂದಿಸಿ ಶುಭ ಹಾರೈಸಿದರು.
ಶಿಕ್ಷಕರ ಸಂಘದ ಮಾಜಿ ತಾಲೂಕಾಧ್ಯಕ್ಷರು ಎಂ. ಅರುಣಾ ಪ್ರತಾಪ್ ರೆಡ್ಡಿ, ಶ್ರೀಧರ, ಹನುಮಂತಪ್ಪ, ಚಂದ್ರಕಾಂತ, ಹನುಮನ ಗೌಡ, ರಾಮಚಂದ್ರ, ಸಾಕ್ಷರತ ಸದಸ್ಯ ಅಬ್ದುಲ್ ನಬಿ, ನಗರ ಸಭೆ ಮಾಜಿ ಸದಸ್ಯ ಹೆಚ್. ಗಣೇಶ್ ಸೇರಿದಂತೆ ಶಿಕ್ಷಕರು ಇದ್ದರು.

ವರದಿ : ಮಸೀದಿ ಅಬ್ದುಲ್ ಗೌಸ್, ಸಿರುಗುಪ್ಪ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!