ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

“ಜನನಾಯಕ.ನಟ.ವಿಜಯ”ಗೆ ಕನಾ೯ಟಕ ಕಲಾವಿದರ ಹಾರೈಕೆ.

ಕಲಾವಿದರು ಮುಖ್ಯವಾಹಿನಿಗೆ ಬರಬೇಕು-ಶರಣಬಸವ ಶಾಸ್ತ್ರಿಗಳು.

ಬಾಗಲಕೋಟೆ/ಮುಧೋಳ : ತಮಿಳಗ ವೆಟ್ರಿ ಕಳಗಂ [T.V.K.] ಪಕ್ಷದ ನಾಯಕರಾಗಿ ಆಯ್ಕೆಗೊಂಡಿರುವ ಕಲಾವಿದ ದಳಪತಿ ವಿಜಯ್ ಅವರಿಗೆ ಕರ್ನಾಟಕ ರಾಜ್ಯ ಸರ್ವ ಕಲಾವಿದರ ಒಕ್ಕೂಟ ಅಭಿನಂದನೆಗಳನ್ನು ಸಲ್ಲಿಸಿ ಶುಭಾಶಯಗಳನ್ನು ಕೋರಿದರು. ಪತ್ರಿಕೆಯೊಂದಿಗೆ ಮಾತನಾಡಿದ ರಾಜ್ಯ ಸರ್ವ ಕಲಾವಿದರ ಒಕೂಟದ ಅಧ್ಯಕ್ಷ ಶರಣಬಸವಶಾಸ್ತ್ರಿಗಳು ಚೊಚ್ಚಲ ಯತ್ನದಲ್ಲಿ ಅಭೂತಪೂರ್ವ ಗೆಲುವು ಸಾಧಿಸಿದ ಜನನಾಯಕ ದಳಪತಿ ವಿಜಯ ಅವರು ಒಂದು ಶಕ್ತಿಯಾಗಿ ಹೊರಹೊಮಿದ್ದಾರೆ.
ತಮಿಳುನಾಡಿನ ಮತದಾರರ ಮನಗೆದ್ದ “ದಳಪತಿ ವಿಜಯ” ರಾಜ್ಯದ ಸಾರಥಿಯಾಗಿದ್ದಾರೆ. ಕೆಲವೇ ದಿನಗಳಲ್ಲಿ ಮುಖ್ಯವಾಹಿನಿಗೆ ಬಂದ “ವಿಜಯ” ಮತದಾರರ ಆಶೋತ್ತರಗಳನ್ನು ಈಡೇರಿಸುವಂತಾಗಲಿ ಎಂದು ಹೇಳಿದ ಅವರು ಕಲಾವಿದರು ಮುಖ್ಯ ವಾಹಿನಿಗೆ ಬರಬೇಕೆಂದು ಆಶಯ ವ್ಯಕ್ತಪಡಿಸಿದರು.
ಮುಖಂಡರಾದ ಶಂಕರೆಪ್ಪ ತಂಬಾಕದ.ಈಶ್ವರ ಹೊರಟ್ಟಿ. ಚಿನ್ನಪ್ಪ ಗೌಡ್ರ ಜಲಗೇರಿ.ಪವಿತ್ರ ಜಕ್ಕಪ್ಪನವರ ಸೇರಿದಂತೆ ಮುಂತಾದವರಿದ್ದರು.

  • ಕರುನಾಡ ಕಂದ ಪತ್ರಿಕೆ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!