ಬಿಜೆಪಿ ಹಿರಿಯ ನಾಯಕರು ಹಾಗೂ ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಬಿ. ಎಸ್. ಯಡಿಯೂರಪ್ಪ ಅವರ “ಅಭಿಮಾನೋತ್ಸವ” ಕಾರ್ಯಕ್ರಮಕ್ಕೆ ತಮಗೆಲ್ಲರಿಗೂ ಆದರದ ಸುಸ್ವಾಗತ.
ನಮ್ಮ ಹೆಮ್ಮೆಯ ನಾಯಕರಿಗೆ ಗೌರವ ಸಲ್ಲಿಸಲು ಮತ್ತು ಅವರ ಅನುಭವ ಹಾಗೂ ನಾಯಕತ್ವಕ್ಕೆ ಬೆಂಬಲ ಸೂಚಿಸಲು ಚಿತ್ರದುರ್ಗದಲ್ಲಿ ನಡೆಯಲಿರುವ ಈ ಭವ್ಯ ಸಮಾರಂಭಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಎಸ್ ಹೆಚ್ ಬುಳ್ಳನಗೌಡ್ರು
ತಾಲ್ಲೂಕು ಬಿಜೆಪಿ ರೈತ ಮೋರ್ಚಾ ಉಪಾಧ್ಯಕ್ಷರು ಹರಪನಹಳ್ಳಿ ಇವರು ಕೋರಿದ್ದಾರೆ.
ವರದಿ ಭರ್ಮಪ್ಪ ಮಾಗಳದ




















