ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಪ್ರಜಾದ್ವನಿಯ ಸಮಾವೇಶದಲ್ಲಿ ಸಿಡಿದೆದ್ದ ಲಕ್ಷ್ಮೀ ಹೆಬ್ಬಾಳಕರ

ಬೆಳಗಾವಿ :ತಾಲೂಕಿನ ಬಾಳೆಕುಂದರಗಿಯಲ್ಲಿ ಹಮ್ಮಿಕೊಂಡಿದ್ದ ಪ್ರಜಾದ್ವನಿ ಕಾರ್ಯಕ್ರಮದಲ್ಲಿ ಗೋಕಾಕ ಸಾಹುಕಾರನ ವಿರುದ್ಧ ನೇರವಾಗಿ ಸಿಡಿಲಬ್ಬರದ ಮಾತುಗಳ ಮೂಲಕ ಕಳೆದ ನಾಲ್ಕು ವರ್ಷಗಳಿಂದ ಇಲ್ಲದ ಮಮಕಾರ ಬೆಳಗಾವಿ ಗ್ರಾಮೀಣ ಮತಕ್ಷೇತ್ರದಲ್ಲಿ ಈಗೇಕೆ ರಮೇಶ್ ಜಾರಕಿಹೊಳಿಯವರಿಗೆ ಕಾಳಜಿ ಬಂದಿದೆ ಕೊವಿಡ್ ಸಮಯದಲ್ಲಿ ನನ್ನ ಕ್ಷೇತ್ರದಲ್ಲಿ ಸಂಕಟ ಬಂದಾಗ ಇವರು ಇವರ ಪಕ್ಷ ಎಲ್ಲಿತ್ತು ಎಂದು ಪ್ರಶ್ನೆ ಹಾಕಿದರು ಸಾಹುಕಾರನ ಕೆಲಸ ಏನೆಂದರೆ ವೀರಕುಮಾರ ಪಾಟೀಲ.ಘಾಟಗೆ
.ಕವಟಗಿಮಠ ಮುಂತಾದ ನಾಯಕರನ್ನು ಮನೆಗೆ ಕಳುಹಿಸಿದ್ದು ಇದೇ ರಮೇಶ್ ಜಾರಕಿಹೊಳಿ ಎಂದು ಗುಡುಗಿದರು ರಾಜಹಂಸಗಡ ಕೋಟೆಯನ್ನು ಉದ್ಘಾಟಿಸಲು ನಿಮಗೇನು ಹಕ್ಕಿದೆ ಎಂದು ಜನರ ಕರತಾಡತನದ ಮಧ್ಯೆ ಸಮಾವೇಶ ರಂಜಿಸಿದರು ಜೊತೆಗೆ ಮಾಜಿ ಶಾಸಕ ಸಂಜಯ ಪಾಟೀಲರನ್ನು ತರಾಟೆಗೆ ತೆಗೆದುಕೊಂಡರು ಬೆಳಗಾವಿ ದಕ್ಷಿಣ ಕ್ಷೇತ್ರದಲ್ಲಿರುವ ನಿಮ್ಮ ಗೊಮಟೇಶ ವಿದ್ಯಾಸಂಸ್ಥೆಗೆ ಅನುದಾನ ಎಲ್ಲಿಂದ ಬಂತು ಎಂದರು ಇನ್ನು ರಮೇಶ್ ಜಾರಕಿಹೊಳಿ ಜೊತೆಗಾರ ನಾಗೇಶ ಮನೋಳಕರ ಕಳೆದ ಚುನಾವಣೆಯಲ್ಲಿ ಹಣದ ಆಮಿಷಕ್ಕೆ ಒಳಗಾಗಿ ನನ್ನ ಬಳಿ ಬೇಡಿಕೆ ಇಟ್ಟಿದ್ದರು ಎಂಬ ವಿಶ್ವಾಸದ ನುಡಿಗಳನ್ನು ಹೇಳಿದರು ನಂತರ ಶ್ರೀ ಸಿದ್ದರಾಮಯ್ಯ ಮಾತನಾಡುತ್ತಾ ಯಾರು ಸಂಜಯ ಪಾಟೀಲ ನನಗೆ ಗೊತ್ತಿಲ್ಲ ಎಂದು ಹೇಳಿದರು ಅನುದಾನ ಕೇಳಿದ್ದರೆ ಮರಾಠ ಸಮುದಾಯಕ್ಕೆ ಬೇಕಾದಷ್ಟು ಅನುದಾನ ನೀಡುತ್ತಿದ್ದೆ ಎಂದು ಗುಡುಗಿದರು ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್.ಸತೀಶ ಜಾರಕಿಹೊಳಿ .ಶ್ರೀ ಚನ್ನರಾಜ ಹಟ್ಟಿಹೊಳಿ ಮುಂತಾದವರು ಉಪಸ್ಥಿತರಿದ್ದರು.

ವರದಿಗಾರ.ದಿನೇಶಕುಮಾರ ಅಜಮೇರಾ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ