ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಅಸ್ತಮಾ ರೋಗಿಗಳಿಗೆ ಉಚಿತ ಔಷಧ

ಹಲವು ವರ್ಷಗಳಿಂದ ಅಸ್ತಮಾ (ದಮ್ಮು ರೋಗಿಗಳಿಗೆ ಅಖಂಡ ಸೇವೆ)

ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ ಬೇವಿನಾಳ ಗ್ರಾಮದ ಪೂಜ್ಯ ವೇದಮೂರ್ತಿ ಶ್ರೀ ಶರಣಯ್ಯ ಸ್ವಾಮಿ ಹಿರೇಮಠ ಬೇವಿನಾಳ ಅವರು ಕೊಡುತ್ತಿದ್ದ ಅಸ್ತಮಾ ರೋಗಿಗಳಿಗೆ ಉಚಿತ ಸೇವೆಯನ್ನು ನಾವು ಎಂದಿನಂತೆ ಈ ಸಾರಿಯು ಸಹ ಕೊಡುತ್ತೇವೆ. ಈ ಸಾರಿ ಮೃಗಶಿರ ಮಳೆ ಕೂಡುವ ಕಾಲಕ್ಕೆ ಈ ಔಷಧಿ ಕೊಡಲಾಗುವುದು.
ದಿ.08-06-2025 ರವಿವಾರ ಸಂಜೆ 7:30 ನಿಮಿಷಕ್ಕೆ
ಕೊಡಲಾಗುವುದು.
ಕಾರಣ ಔಷಧಿಯನ್ನು ಪಡೆಯಲು ಇಚ್ಛಿಸುವವರು 2 ತಾಸು ಮುಂಚೆ ನಾಗನಕಲ್ ಗ್ರಾಮದಲ್ಲಿ ಇರಬೇಕಾಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕೊಪ್ಪಳ ಜಿಲ್ಲೆ ಕಾರಟಗಿ ತಾಲೂಕು
ನಾಗನಕಲ್ ಗ್ರಾಮ
ಶ್ರೀ ವೇದಮೂರ್ತಿ ಶರಣಯ್ಯ ಸ್ವಾಮಿ ಹಿರೇಮಠ. ಪೋ, ನಂ:
9731609994, 9880157444

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!