ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಬೈಕ್ ವ್ಹೀಲಿಂಗ್ ಮಾಡುವವರೇ ಎಚ್ಚರ

ಬೆಂಗಳೂರು :ಬೈಕ್ ವ್ಹೀಲಿಂಗ್ ಅದನ್ನು ಅವರದೇ ಸ್ನೇಹಿತರು ಕಾರಿನಲ್ಲಿ ಮೊಬೈಲ್ ಫೋನಿಂದ ವಿಡಿಯೋ ಮಾಡಿಕೊಂಡು ರಸ್ತೆಯಲ್ಲಿ ಹೋಗುವವರಿಗೆ ಭಯ ಉಂಟು ಮಾಡಿರುತ್ತಾರೆ, ಇವರ ಕಾರು ಮತ್ತು ಬೈಕ್ ವಿರುದ್ದ ಕಾನೂನು ಕ್ರಮ ಜರುಗಿಸಬೇಕಾಗಿದೆ.
ಈ ಘಟನೆ ಕೆಆರ್ ಪುರಂ ಭಟ್ರಹಳ್ಳಿ ಭಾಗದಲ್ಲಿ ನಡೆದಿದೆ.
ದಯವಿಟ್ಟು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಈ ರೀತಿಯ ಘಟನೆ ಮತ್ತೆ ಆಗಬಾರದು ಎಂದು ಸುಭಾಷ್ ಎಸ್. ಸಾಮಾಜಿಕ ಹೋರಾಟಗಾರರು ಬೆಂಗಳೂರು ಇವರು ಕೋರಿದ್ದಾರೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!