ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಬುತ್ತಿ ಬಸವೇಶ್ವರ ದೇವಸ್ಥಾನದಲ್ಲಿ ಯೋಗ ಶಿಬಿರ

ಕೊಪ್ಪಳ : ಜಿಲ್ಲೆಯ ಕುಷ್ಟಗಿಯ ಶ್ರೀ ಬುತ್ತಿ ಬಸವೇಶ್ವರ ದೇವಸ್ಥಾನದಲ್ಲಿ ಯಲಬುರ್ಗಾ ಪತಂಜಲಿ ಯೋಗ ಸಮಿತಿಯವರಿಂದ ಶಿಬಿರಾರ್ಥಿಗಳಿಗೆ ಯೋಗಾಸನಗಳ ಬಗ್ಗೆ ಮಾಹಿತಿ ಮಾರ್ಗದರ್ಶನ ನೀಡಲಾಯಿತು.
ಈ ವೇಳೆ ಕೊಪ್ಪಳ ಜಿಲ್ಲಾ ಅಧ್ಯಕ್ಷ ವೀರೇಶ ಬಂಗಾರ ಶೆಟ್ಟರ, ಗೌರವ ಅಧ್ಯಕ್ಷ ಸಂಗಣ್ಣ ಟೆಂಗಿನಕಾಯಿ,
ಹಾಗೂ ಯೋಗ ತರಬೇತುದಾರ ಆಯುಷ್ಮಾನ ಇಲಾಖೆಯ ಲೋಕೇಶ ಲಮಾಣಿ, ಯೋಗ ಸಮಿತಿಯ ಶರಣಬಸಪ್ಪ ದಾನಕೈ ಇವರನ್ನು ಕುಷ್ಟಗಿಯ ಪತಂಜಲಿ ಸಮಿತಿಯವರು ಸನ್ಮಾನಿಸಿದರು.
ಈ ವೇಳೆ ಪಂಕಜಾ ವಾಲಿಕಾರ, ಗಣೇಶ ಗುಡ್ಡದ,ಲತಾ ಸ್ಥಾವರಮಠ, ಕುಸುಮಕ್ಕ ಶ್ಯಾಟಿ ಶೀವಲೀಲಾ ದಾವಣಗೇರಿ ,ಭಾರತಿ ಶೆಟ್ಟಿ, ಕುಮಾರ ಬಡಿಗೇರ, ಹನುಮಂತಪ್ಪ ಜಾಲಿಮರದ,ಶಿಕ್ಷಕರಾದ ಶರಣಬಸವ ಮಾಟೂರ ಸೇರಿದಂತೆ ಇತರರು ಇದ್ದರು.

  • ಕರುನಾಡ ಕಂದ ಸುದ್ದಿ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!