ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಡಾಕ್ಟರ್ ಪುನೀತ್ ರಾಜಕುಮಾರ್ ಅಭಿಮಾನಿ ಬಳಗದ ವತಿಯಿಂದ ಅಭಿನಂದನಾ ಕಾರ್ಯಕ್ರಮ

ಚಿಂಚೋಳಿ: ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು ಚಿಂಚೋಳಿ.
2026, 27 ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತಿಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಕೆಲ ವಿಭಾಗದಲ್ಲಿ ತಮ್ಮದೇ ಆದ ಸಾಧನೆ ಮಾಡಿ ತಾಲೂಕಿಗೆ ಕೀರ್ತಿ ತಂದ ಸರಕಾರಿ ಬಾಲ ಕಿರಿಯ ಪದವಿಪೂರ್ವ ಕಾಲೇಜು ಮಕ್ಕಳು :
ಜೈಶ್ರೀ ಚಂದ್ರಪ್ಪ,90.5% ಮತ್ತು ಪ್ರಿಯಾಂಕ ಅಂಜಲಪ್ಪ,
89.16%ಹಾಗೂ ವಿಜಯರಾಣಿ ಚಂದ್ರಪ್ಪ,
84% ಇವರೆಲ್ಲರಿಗೆ ಡಾಕ್ಟರ್ ಪುನೀತ್ ರಾಜಕುಮಾರ್ ಅಭಿಮಾನಿ ಬಳಗದ ವತಿಯಿಂದ ಅಭಿನಂದನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಇವರೆಲ್ಲರಿಗೆ ನೆನಪಿನ ಕಾಣಿಕೆ ಕೊಟ್ಟು ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಪ್ರಾಂಶುಪಾಲರಾದ ಮೀನಾಕ್ಷಿ ಚೌಹಾಣ್, ಉಪನ್ಯಾಸಕರಾದ ಶ್ರೀ ರಾಮ್ ಭರತ್, ಶ್ರೀಮತಿ ಶಶಿಕಲಾ, ಸಿದ್ದರಾಮ ರೆಡ್ಡಿ,ಹಾಗೂ ಶ್ರೀಮತಿ ಇಂದಿರಾ ಹಾಗೂ ಅತಿಥಿಗಳಾದ ಗಣಪತಿ ರಾವ್, ಮಾರುತಿ ಗಂಜಿಗೇರಿ, ಎಂ ಕೆ ಮಕ್ಕಾದಂ, ಆಯೋಜಕರಾದ ಸಾಗರ್ ಅನಂದಿ, ಸಮಾಜ ಸುಧಾರಕಕರಿಂದ ಮಕ್ಕಳಿಗೆ ಪ್ರಶಸ್ತಿ ಹಾಗೂ ಕಿರು ಕಾಣಿಕೆ ನೀಡಿ ಸನ್ಮಾನಿಸಿ ಗೌರವಿಸಲಾಯಿತು.

  • ಕರುನಾಡ ಕಂದ ಸುದ್ದಿ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!