ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಪತ್ರಕರ್ತ ಮಲ್ಲಿಕಾರ್ಜುನ ಪಗಡೆ ವಿರುದ್ಧದ ಸುಳ್ಳು ಕೇಸ್ ರದ್ದುಪಡಿಸಲು ಪತ್ರಕರ್ತರ ಆಗ್ರಹ

ಕಾಳಗಿ ತಾಲೂಕಿನ ಪತ್ರಕರ್ತರ ವತಿಯಿಂದ ಕಲ್ಯಾಣ ಕರ್ನಾಟಕ ನ್ಯೂಸ್ ಸಂಪಾದಕರು ಹಾಗೂ ಕಲ್ಯಾಣ ಜ್ಯೋತಿ ದಿನ ಪತ್ರಿಕೆ ಪ್ರಧಾನ ಸಂಪಾದಕರಾದ ಮಲ್ಲಿಕಾರ್ಜುನ ಪಗಡೆ ಅವರ ಮೇಲೆ ಸುಳ್ಳು ಪ್ರಕರಣಗಳನ್ನು ತಕ್ಷಣ ಹಿಂಪಡೆಯಬೇಕು,
ಕಳಪೆ ಕಾಮಗಾರಿ ಮಾಡಿದ ಗುತ್ತಿಗೆದಾರರು ಹಾಗೂ ಸಂಬಂಧಿತ ಅಧಿಕಾರಿಗಳ ವಿರುದ್ಧ ಸಮಗ್ರ ತನಿಖೆ ನಡೆಸಬೇಕು, ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು, ಪ್ರಾಮಾಣಿಕ ಪತ್ರಕರ್ತರಿಗೆ ರಕ್ಷಣೆಯನ್ನು ಒದಗಿಸಬೇಕು ಎಂದು ಕಾಳಗಿ ಪತ್ರಕರ್ತರು ಹಾಗೂ ಮುಖಂಡರು ವತಿಯಿಂದ ಮಾನ್ಯ ತಹಶೀಲ್ದಾರ್ ಕಾಳಗಿ ಅವರ ವತಿಯಿಂದ,
ಮಾನ್ಯ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಲಾಯಿತು.
ಈ ಸಂಧರ್ಭದಲ್ಲಿ ಶರಣು ಪಾಟೀಲ್ ಸಂಜೆವಾಣಿ ವರದಿಗಾರರು, ಶ್ರೀಮಂತ ಮೇಳಕುಂದಿ ವಿಶ್ವವಾಣಿ ವರದಿಗಾರರು, ಶ್ರೀಶೈಲ್ ತೆಗಲತಿಪ್ಪಿ ಯಾದಗಿರಿ ಎಕ್ಸ್‌ಪ್ರೆಸ್‌, ರಮೇಶ್ ಎಸ್ ಕುಡಹಳ್ಳಿ ಜೆ.ಕೆ. ಕನ್ನಡ ನ್ಯೂಸ್ ಕಾಳಗಿ, ಶಿವಕಿರಣ್ ಪ್ಯಾಟಿಮನಿ ಕಲ್ಯಾಣ ಕರ್ನಾಟಕ ನ್ಯೂಸ್ ಕಾಳಗಿ, ಮಾರುತಿ ತೆಗಲತಿಪ್ಪಿ ದಲಿತ್ ಸೇನೆ ಮುಖಂಡರು ಕಾಳಗಿ, ಇಂದ್ರಜಿತ್ ಕಾಳಗಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

ವರದಿ ಚಂದ್ರಶೇಖರ್ ಆರ್. ಪಾಟೀಲ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!