ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ

ಕನಕಗಿರಿ : ಶ್ರೀ ವೆಂಕಟೇಶ್ವರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲೆಯಲ್ಲಿ ಭಾರತದ ಸ್ಕೌಟ್ಸ್ ಮತ್ತು ಗೈಡ್ಸ್ ಕುರಿತು ಮಾಹಿತಿಯನ್ನು ನೀಡಲು ಕುಮಾರಿ ಸೌಜನ್ಯ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತುದಾರರು ನಮ್ಮ ಶಾಲೆಗೆ ಭೇಟಿ ನೀಡಿ ನಮ್ಮ ಶಾಲೆಯ ಎಲ್. ಕೆ.ಜಿ ಇಂದ 7ನೇ ತರಗತಿ ವಿದ್ಯಾರ್ಥಿ /ವಿದ್ಯಾರ್ಥಿನಿಯರಿಗೆ ಭಾರತದ ಸ್ಕೌಟ್ಸ್ ಮತ್ತು ಗೈಡ್ಸ್ ನ ಪರಿಚಯ, ಅದರ ಧ್ಯೇಯ, ಉದ್ದೇಶಗಳು, ಅದರ ಗುರಿಗಳು ಮತ್ತು ಅದರಲ್ಲಿ ಬರುವ ವ್ಯಾಯಾಮಗಳ ಕುರಿತು ಸವಿವರವಾಗಿ ವಿದ್ಯಾರ್ಥಿಗಳಿಗೆ ತಾವುಗಳು ಮಾಡಿ ತೋರಿಸುವುದರ ಮೂಲಕ ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.
ಈ ಕಾರ್ಯಕ್ರಮದಲ್ಲಿ ಸರಿಯ ಮುಖ್ಯ ಗುರುಗಳಾದ ಶ್ರೀ ನಾಗೇಶ್ ಮಾಟೂರ್ ಕನಕಗಿರಿ ಉತ್ತರ ವಲಯ ಸಿಆರ್ ಪಿ ಯಾಗಿರುವ ಶ್ರೀ ರಾಜೇಶ್ ಮತ್ತು ಶಾಲೆಯ ಎಲ್ಲಾ ಶಿಕ್ಷಕರು ಮತ್ತು ಮುದ್ದು ಮಕ್ಕಳು ಕಾರ್ಯಕ್ರಮದಲ್ಲಿ ಇದ್ದರು.

  • ಕರುನಾಡ ಕಂದ ಸುದ್ದಿ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!