ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಉಚಿತ ಟ್ರ್ಯಾಕ್ ಸೂಟ್ ಮತ್ತು ನೋಟ್ ಬುಕ್ ವಿತರಿಸಿದ ಮುಖ್ಯ ಗುರುಮಾತೆ ಶ್ರೀಮತಿ ಎಸ್ ಎಸ್ ಗೊಬ್ಬಾಣಿ.

“ಸರಕಾರಿ ಶಾಲೆಗೆ ಮಕ್ಕಳನ್ನು ದಾಖಲಿಸಲು ಮನವಿ”

ಬನಹಟ್ಟಿ(ಬಾಗಲಕೋಟೆ) : ಇಲ್ಲಿನ ಸದಾಶಿವ ನಗರದ ಹಿರಿಯ ಪ್ರಾಥಮಿಕ ಶಾಲೆಗೆ ಈ ವರ್ಷ ಹೊಸದಾಗಿ ದಾಖಲಾದ ಎಲ್ಲಾ ಮಕ್ಕಳಿಗೆ ಉಚಿತವಾಗಿ ಟ್ರ್ಯಾಕ್ ಸೂಟ್ ಮತ್ತು ನೋಟ್ ಬುಕ್ ಗಳನ್ನು ಶಾಲೆಯ ಮುಖ್ಯ ಗುರುಮಾತೆ ಶ್ರೀಮತಿ ಎಸ್ ಎಸ್ ಗೊಬ್ಬಾಣಿ ವಿತರಿಸಿದರು. ಇನ್ನೂ ಸಹ ಹೊಸದಾಗಿ ಸದಾಶಿವ ನಗರದ ಹಿರಿಯ ಪ್ರಾಥಮಿಕ ಶಾಲೆಗೆ ದಾಖಲಾಗುವ ಎಲ್ಲ ಮಕ್ಕಳಿಗೂ ಸಹ ಉಚಿತವಾಗಿ ನೀಡುತ್ತೇವೆ, ಪಾಲಕರು ಪೋಷಕರು ನಮ್ಮ ಶಾಲೆಗೆ ತಮ್ಮ ಮಕ್ಕಳನ್ನು ದಾಖಲಿಸಬೇಕು, ಸರಕಾರಿ ಶಾಲೆಯಲ್ಲಿ ಸಿಗುವ ಉನ್ನತ ಗುಣಮಟ್ಟದ ಶಿಕ್ಷಣ ಪಡೆಯಬೇಕು ಎಂದು ತಿಳಿಸಿದರು. ಈ ಸಂಧರ್ಭದಲ್ಲಿ ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷ ರಾಜು ಬಿಜ್ಜರಗಿ, ಶಿಕ್ಷಕರಾದ ಎಸ್ ವೈ ಕೌಜಲಗಿ, ಎಸ್ ಎನ್ ಪೋಳ, ವಿ ಬಿ ಶಿಂಧೆ, ವಿ ಸಿ ಕೋಷ್ಠಿ, ಸಿ ಪಿ ರೋಡಕರ್ ಶಿಕ್ಷಕರು ಹಾಜರಿದ್ದರು.

  • ಕರುನಾಡ ಕಂದ ಸುದ್ದಿ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!