ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಅಬಕಾರಿ ಇಲಾಖೆ ನಿಯಮಗಳನ್ನು ಉಲ್ಲಂಘನೆ.7 ಲಕ್ಷ ಲಂಚದ ಹಣಕ್ಕೆ ಅಬಕಾರಿ DC ಬೇಡಿಕೆ.

ತುಮಕೂರು ಅಬಕಾರಿ ಇಲಾಖೆ ಕಛೇರಿ ಮೇಲೆ ಲೋಕಾಯುಕ್ತ ದಾಳಿ

ವೈನ್ ಟಾವೆರನ್ ತಡೆಯಲು 7 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ D C.

ಸಾಮಾಜಿಕ ಹೋರಾಟಗಾರ ಜೆಟ್ಟಿ ಅಗ್ರಹಾರ ನಾಗರಾಜು ಅವರ ದೂರಿನ ಮೇರೆಗೆ ಲೋಕಾಯುಕ್ತ ಅಧಿಕಾರಿಗಳಿಂದ ದಾಳಿ.

ಒಂದೂವರೆ ಲಕ್ಷ ರೂಪಾಯಿ ಲಂಚದ ಮುಂಗಡವಾಗಿ ನೀಡಲು ಬೇಡಿಕೆ ಇಟ್ಟಿದ್ದ ಅಬಕಾರಿ ಡಿ ಸಿ ಭರತೇಶ್.

ಅಬಕಾರಿ ಡಿ ಸಿ ಭರತೇಶ್ ಅವರ ಮೇಲೆ ತುಮಕೂರು ಲೋಕಾಯುಕ್ತ ಕಚೇರಿಯಲ್ಲಿ ಎಫ್ ಐ ಆರ್ ದಾಖಲು.

ತುಮಕೂರು ಜಿಲ್ಲೆಯಾದ್ಯಂತ ಅಬಕಾರಿ ನಿಯಮಗಳನ್ನು ಉಲ್ಲಂಘಿನೆ.

ತುಮಕೂರು ಜಿಲ್ಲೆಯ ಎಲ್ಲಾ ಅಬಕಾರಿ ಇನ್ಸ್ಪೆಕ್ಟರ್ ಗಳ ಮೇಲೆ ತನಿಖೆಗೆ ಸಾಮಾಜಿಕ ಹೋರಾಟಗಾರ ಜೆಟ್ಟಿ ಅಗ್ರಹಾರ ನಾಗರಾಜು ಒತ್ತಾಯಿಸಿದ್ದಾರೆ.

ಜಿಲ್ಲೆಯ ಎಲ್ಲಾ ಸಿಎಲ್ 7, ಸಿಎಲ್ 9, ಸಿಎಲ್ 2, ಸನ್ನದುದಾರರು ಅಬಕಾರಿ ನಿಯಮಗಳನ್ನು ಉಲ್ಲಂಘನೆ ಸಾಕ್ಷಿ ಸಮೇತ ದೂರು ನೀಡಿರುವ ಹೋರಾಟಗಾರ.

ರಾತ್ರಿಯಾದರೂ ನಿಲ್ಲದ ತನಿಖೆ
ಗೌಪ್ಯತೆಯಿಂದ ಮುಂದುವರೆದಿದೆ.

ವರದಿ. ಪ್ರಸನ್ನಕುಮಾರ್. ಎಸ್. ಕೊರಟಗೆರೆ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!