ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರ್ನಾಟಕ ಮಾದರ ಮಹಾಸಭಾದ ಕೊಟ್ಟೂರು ತಾಲೂಕು ಅಧ್ಯಕ್ಷರಾಗಿ ಕನ್ನಾಕಟ್ಟಿ ಶಿವರಾಜ್ ನೇಮಕ

ಕೊಟ್ಟೂರು : ಕರ್ನಾಟಕ ಮಾದರ ಮಹಾ ಸಭಾ ಈ ಸಂಘಟನೆಯು ಸಮಾಜದ ಹಿತದೃಷ್ಟಿಯನ್ನು ಇಟ್ಟುಕೊಂಡು, ಸಮಾಜದ ಏಳಿಗೆಗಾಗಿ, ಯುವ ಪೀಳಿಗೆಯ ಶ್ರೇಯಸ್ಸಿಗಾಗಿ, ಸಮಾಜದ ಅಭಿವೃದ್ಧಿಗಾಗಿ ಶ್ರಮಿಸುವ ಸಂಘಟನೆ, ಸಮಾಜದ ವಿರುದ್ಧ ನಡೆಯುವ ಕುತಂತ್ರಗಳನ್ನು ತಡೆಯುವ, ಸಮಾಜದ ಸರ್ವತೋಮುಖ ಏಳಿಗೆಯ ಧ್ಯೇಯೋದ್ದೇಶಗಳನ್ನು ಇಟ್ಟುಕೊಂಡು ಸಂಘಟಿತವಾದದ್ದೆಂದು ಹೇಳಬಹುದು,
ಬೆಂಗಳೂರು ನಗರದಲ್ಲಿ ದಿ. 16-07-2026 ನೇ ಗುರುವಾರ ದಂದು ಆಹಾರ ಮತ್ತು ನಾಗರಿಕ ಸಚಿವರಾದ ಕೆ. ಹೆಚ್. ಮುನಿಯಪ್ಪ ರವರನ್ನು ಕರ್ನಾಟಕ ಮಾದರ ಮಹಾಸಭಾ ( ರಿ.) ದ ರಾಜ್ಯಾಧ್ಯಕ್ಷರು, ಮಹಾಸಭಾದ ಆದೇಶ ಪತ್ರವನ್ನು ಕರ್ನಾಟಕ ರಾಜ್ಯ ಕಛೇರಿ ಬೆಂಗಳೂರಿನಲ್ಲಿ ವಿಜಯನಗರ ಜಿಲ್ಲೆ ಕೊಟ್ಟೂರು ಪಟ್ಟಣದ ಕನ್ನಾಕಟ್ಟಿ ಶಿವರಾಜ್ ಇವರನ್ನು ತಾಲೂಕು ಅಧ್ಯಕ್ಷರನ್ನಾಗಿ ನೇಮಕ ಮಾಡಿದರು. ಹಾಗೂ
ತಾಲೂಕು ಪದಾಧಿಕಾರಿಗಳ ಆಯ್ಕೆಯ ಪಟ್ಟಿಯನ್ನು ನೀಡಿದರು.

ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಹೆಚ್.ಆಂಜನೇಯ ಕರ್ನಾಟಕ ಮಾದರ ಮಹಾ ಸಭಾದ ರಾಜ್ಯ ಕಾರ್ಯಧರ್ಶಿಗಳು ಹಾಗೂ ಸದ್ರಿ ಸಂಘಟನೆಯ ವಿಜಯನಗರ ಜಿಲ್ಲಾಧ್ಯಕ್ಷರಾಗಿ ನಿಂಬಗಲ್ ರಾಮಕೃಷ್ಣ ಮತ್ತು ಜಿಲ್ಲಾ ಕಾರ್ಯದರ್ಶಿಗಳಾಗಿ ಬದ್ದಿ ಮರಿಸ್ವಾಮಿಯವರು ಹಾಗೂ ಸಂಘಟನೆಯ ಎಲ್ಲಾ ಜಿಲ್ಲಾ ಪದಾಧಿಕಾರಿಗಳು ಉಪಸ್ಥಿತರಿದ್ದರು.

  • ಕರುನಾಡ ಕಂದ ಸುದ್ದಿ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!