ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಬೃಹತ್ ಸಮಾವೇಶ

ಚಿಕ್ಕ ಬಳ್ಳಾಪುರ:ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಅರಸೀಕೆರೆ ಶ್ರೀ ಕೃಷ್ಣಾರೆಡ್ಡಿ ಅವರು ಹಮ್ಮಿಕೊಂಡಿರುವಂತಹ ಬಾಗೇಪಲ್ಲಿಯ ವಿಧಾನಸಭಾ ಕ್ಷೇತ್ರದ ಆಕಾಂಕ್ಷಿ ಆಗಿರುವಂತ ಕೃಷ್ಣ ರೆಡ್ಡಿ ಅವರು ಇವತ್ತಿನ ಒಂದು ಬೃಹತ್ ಸಮಾವೇಶವನ್ನು ಹಮ್ಮಿಕೊಂಡಿದ್ದರು ಈ ಸಮಾವೇಶಕ್ಕೆ ಭಾಗವಹಿಸಿದ ಹಲವಾರು ಕಾರ್ಯಕರ್ತರನ್ನು ಹಾಗೂ ವಿವಿಧ ರೀತಿಯ ಸಮಸ್ಯೆ ಪರಿಹಾರಗಳ ಬಗ್ಗೆ ಕೃಷ್ಣಾರೆಡ್ಡಿ ಅವರು ಹೊಸ ಪಕ್ಷದ ಮುಖಾಂತರ ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಎಲ್ಲಾ ಕಾರ್ಯಕರ್ತರಿಗೂ ಮತ್ತು ಪದಾಧಿಕಾರಿಗಳಿಗೂ ಹಾಗೂ ಮತದಾರ ಮತ ಬಾಂಧವರಲ್ಲಿ ಅವರಿಗೆ ಏನೇ ಸಮಸ್ಯೆ ಇದ್ದರೂ ಪರಿಹರಿಸುವುದಾಗಿ ಅವರು ಭರವಸೆಯನ್ನು ನೀಡಿರುತ್ತಾರೆ ಉಚಿತ ಬೋರ್ವೆಲ್ ಮುಖಾಂತರ ಹಾಗೂ ರೈತರಿಗೆ ಬೇಕಾಗಿರುವಂತಹ ಎಲ್ಲಾ ಸೌಲಭ್ಯಗಳನ್ನು ಒದಗಿಸುವುದಾಗಿ ಅವರು ತಿಳಿಸಿರುತ್ತಾರೆ ಅವರು ಈ ಭಾಗದಲ್ಲಿ ಸುಮಾರು 20 ವರ್ಷಗಳಿಂದ ಸಮಾಜಸೇವೆಯನ್ನು ಮಾಡುತ್ತಿರುತ್ತಾರೆ ಮತ್ತು ಕಲ್ಯಾಣೋತ್ಸವ ಹಾಗೂ ಉಚಿತ ಊಟದ ವ್ಯವಸ್ಥೆಯನ್ನು 20 ವರ್ಷಗಳಿಂದ ಮಾಡಿಕೊಂಡು ಬಂದಿರುತ್ತಾರೆ ಇಂತಹ ಸಮಾಜ ಸೇವಕರಿಗೆ ಪ್ರಜೆಗಳ ಆಶೀರ್ವಾದ ಬೇಕೆಂದು ಅವರು ಎಲ್ಲ ಪದಾಧಿಕಾರಿಗಳಲ್ಲಿ ಮನವಿ ಮಾಡಿರುತ್ತಾರೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ