ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಉಚಿತ ಆಯುರ್ವೇದ ತಪಾಸಣೆ ಶಿಬಿರ

ಮೈಸೂರು ಜಿಲ್ಲೆಯ ರೋಟರಿ ನಂಜನಗೂಡು ಡಾಕ್ಟರ್ ಕೃಷ್ಣದಾಸ್ ಸ್ಮಾರಕ ಆಯುರ್ವೇದ ಚಿಕಿತ್ಸಾಲಯ, ಆಯುರ್ ನವ್ಯ ಪಂಚಕರ್ಮ ಸೆಂಟರ್ ನಂಜನಗೂಡು ಇವರ ಸಂಯುಕ್ತ ಆಶ್ರಯದಲ್ಲಿ ಉಚಿತ ಆಯುರ್ವೇದ ತಪಾಸಣೆ ಶಿಬಿರವನ್ನು ನಾಗಮ್ಮ ಶಾಲೆ ಆರ್‌ಪಿ ರಸ್ತೆ ನಂಜನಗೂಡಿನಲ್ಲಿ ಏರ್ಪಡಿಸಲಾಯಿತು.
ಶಿಬಿರದಲ್ಲಿ ಬೆನ್ನು ನೋವು, ಸೊಂಟ ನೋವು, ಮೊಳಕಾಲು ನೋವು, ಕುತ್ತಿಗೆ ನೋವು, ಮಧುಮೇಹ, ರಕ್ತದೊತ್ತಡ, ಬಲಹೀನತೆ ಮುಂತಾದ ರೋಗಗಳ ತಪಾಸಣೆ ಮತ್ತು ಔಷಧಿಗಳನ್ನು ಉಚಿತವಾಗಿ ನಡೆಸಿ ವಿತರಿಸಲಾಯಿತು.
ಶಿಬಿರದಲ್ಲಿ ಸುಮಾರು 250 ರೋಗಿಗಳು ಉಪಯೋಗವನ್ನು ಪಡೆದುಕೊಂಡರು.
ಶಿಬಿರದಲ್ಲಿ ಡಾಕ್ಟರ್ ಚಂದ್ರಶೇಖರ್, ಡಾಕ್ಟರ್ ಸದಾನಂದ ಪರಂ ಗೊಂಡೆ, ಡಾ. ಗುರುಬಸವರಾಜು, ಪ್ರಶಾಂತ, ನಮ್ರತಾ, ಗಣೇಶ್ ಪ್ರಸಾದ್ ಭಾಗವಹಿಸಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!