ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಆಧುನಿಕ ವಚನ.

ಅವಿವೇಕ ಅಜ್ಞಾನಗಳ
ದೂರ ಸರಿಸಯ್ಯ,
ವಿವೇಕ ಸುಜ್ಞಾಗಳ
ನನ್ನೊಳಿರಿಸಯ್ಯ, ಕತ್ತಲೆಯೇ
ತುಂಬಿದೆ, ಈ ಬಾಳು,
ಬೆಳಕಿಗಾಗಿ ಹಂಬಲಿಸಿದೆ ಎನ್ನ
ಮನ, ಬೆಳಕ ತೋರಿ
ಮುನ್ನಡೆಸೆಂದ ಶಿವ ಶಿವಾ!

ಹೇ ಹುಲು ಮಾನವ,
ನಾ ಅವರಂತಾಗಲಿಲ್ಲ,
ನಾ ಇವರಂತಾಗಲಿಲ್ಲ,
ಎಂಬ ಕೊರಗಿನಲಿ
ಸೊರಗಿ ಹೋಗುವ ಮುನ್ನ
ನಿನ್ನಂತೆ ನೀನಾಗಿ ಹೋಗೆಂದ
ಶಿವ ಶಿವಾ!

  • ಶಿವಪ್ರಸಾದ್ ಹಾದಿಮನಿ ✍🏻
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!