ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಲಕ್ಷಾಂತರ ರೂಪಾಯಿ ಸಾಲ ಪಡೆದು ವಂಚಿಸಿ ಪರಾರಿಯಾದ ಶಿಕ್ಷಕಿ

ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಪಟ್ಟಣದ ನಿವಾಸಿಯಾಗಿರುವ ಮಂಜುಳಾ ಪಟ್ಟಣದ ಕಾರ್ಮೆಲ್ ಕ್ರಿಶ್ಚಿಯನ್ ಶಿಕ್ಷಣ ಸಂಸ್ಥೆಯಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದಾಗ ಪೋಷಕರು ಹಾಗೂ ಸಾರ್ವಜನಿಕರ ಮನಸೆಳೆದು ಹಲವಾರು ಜನರಿಂದ ಲಕ್ಷಾಂತರ ರೂಪಾಯಿ ಸಾಲ ಪಡೆದು ವಂಚಿಸಿ ಈಗ ಸುಮಾರು ಎರಡು ತಿಂಗಳಿನಿಂದ ಕಾಣೆಯಾಗಿದ್ದು, ತಲೆಮರೆಸಿಕೊಂಡು ಪರಾರಿಯಾಗಿರುತ್ತಾಳೆ.
ಕೆಲವರಿಂದ ಚೆಕ್ ನೀಡಿ ಹಣ ಪಡೆದಿರುತ್ತಾಳೆ. ಪಟ್ಟಣ ಠಾಣೆಗೆ ದೂರು ನೀಡಿದರೂ ಯಾವುದೇ ಪ್ರಯೋಜನವಾಗಿರುವುದಿಲ್ಲ. ಈಕೆಯನ್ನು ಎಲ್ಲಿಯಾದರೂ ಕಂಡರೆ ಸಾರ್ವಜನಿಕರು ತಕ್ಷಣ ನಂಜನಗೂಡು ಪೊಲೀಸ್ ಠಾಣೆಗೆ ದೂರು ನೀಡಬೇಕೆಂದು ಮೋಸ ಹೋದ ಸಾರ್ವಜನಿಕರು ಕೋರಿಕೊಂಡಿದ್ದಾರೆ ಹಾಗೂ ನಂಜನಗೂಡು ಪಟ್ಟಣ ಪೊಲೀಸರು ನಮಗೆ ನ್ಯಾಯ ನೀಡಬೇಕೆಂದು ಕೋರಿಕೊಂಡಿದ್ದಾರೆ.

  • ಕರುನಾಡ ಕಂದ ಸುದ್ದಿ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!