ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಜಿಲ್ಲೆಯ 25 ಕೇಂದ್ರಗಳಲ್ಲಿ ನಡೆದ ಪೊಲೀಸ್ ಕಾನ್ ಸ್ಟೇಬಲ್ ನೇಮಕಾತಿ ಪರೀಕ್ಷೆ

ಬಳ್ಳಾರಿ : ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಇಂದು ಬಳ್ಳಾರಿ ಜಿಲ್ಲೆಯ 25 ಪರೀಕ್ಷಾ ಕೇಂದ್ರಗಳಲ್ಲಿ ಪೊಲೀಸ್ ಕಾನ್ ಸ್ಟೇಬಲ್ (ಸಿವಿಲ್) ಹುದ್ದೆಗಳ ನೇರ ನೇಮಕಾತಿ ಲಿಖಿತ ಪರೀಕ್ಷೆ ನಿನ್ನೆ ನಡೆಯಿತು.

ಬೆಳಿಗ್ಗೆ 10.30 ರಿಂದ 12 ಗಂಟೆಯವರೆಗೆ ಮಿಕ್ಕುಳಿದ ವೃಂದ ಹುದ್ದೆಗಳಿಗೆ ಪರೀಕ್ಷೆ ನಡೆದರೆ, ಸಂಜೆ 4 ರಿಂದ 5.30 ಗಂಟೆಯವರೆಗೆ ಸ್ಥಳೀಯ ವೃಂದದ ಹುದ್ದೆಗಳಿಗೆ ಪರೀಕ್ಷೆ ನಡೆದಿದೆ.

ಒಟ್ಟು 15,804 ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಲು ಅರ್ಜಿ ಸಲ್ಲಿಸಿದ್ದರು.

ಬಳ್ಳಾರಿ ನಗರದ 18 ಕೇಂದ್ರಗಳಲ್ಲಿ 11,768 ಅಭ್ಯರ್ಥಿಗಳು, ಸಂಡೂರು ತಾಲೂಕು: 07 ಕೇಂದ್ರಗಳು 4,036 ಅಭ್ಯರ್ಥಿಗಳು ನೊಂದಾಯಿಸಿಕೊಂಡಿದ್ದರು.

ಬೆಳಿಗ್ಗೆ 8 ಗಂಟೆ ವೇಳೆಗೆ ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಗಳ ಮುಂದೆ ಆಗಮಿಸಿದ್ದರು. ನಗರದ ಸರಳಾದೇವಿ ಕಾಲೇಜು ಮುಂದೆ ನೂರಾರು ಅಭ್ಯ
ರ್ಥಿಗಳು ಸಾಲಾಗಿ ಬಮನದು ಕೊಠಡಿ ಪ್ರವೇಶ ಮಾಡಿದರು. ಬಿಗಿ ಪೊಲೀಸ್ ಕಣ್ಗಾವಲು ಏರ್ಪಡಿಸಲಾಗಿತ್ತು ಶಾಂತ ರೀತಿಯಾಗಿ ಪರೀಕ್ಷೆಗಳು ನಡೆದವು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!