ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಪ್ರಮಾಣ ಪತ್ರ ವಿತರಣೆ

ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಆಜಾದ್ ನಗರದಲ್ಲಿರುವ ಎಚ್‍ ಕೆ ಜಿ ಎನ್ ತರಬೇತಿ ಕೇಂದ್ರದಲ್ಲಿ ತರಬೇತಿ ಪಡೆದಂತಹ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಲಾಯಿತು.
ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಎಚ್ ಕೆ ಜಿ ಎನ್ ಸಂಸ್ಥಾಪಕರಾದ ಡಾಕ್ಟರ್ ಅಬ್ದುಲ್ ಶಕುರ್ ಗುರೂಜಿ ಹೊಲಿಗೆ ತರಬೇತಿ ಉದ್ಯೋಗ ಆರ್ಥಿಕ ಸ್ವಾವಲಂಬನೆಯಿಂದ ಆತ್ಮವಿಶ್ವಾಸ ಹೆಚ್ಚು ಸಮಾಜದ ಪ್ರಗತಿಗೆ ಕೊಡುಗೆ ನೀಡುವಲ್ಲಿ ಪ್ರಮುಖ ಪಾತ್ರ ನಿರ್ವಹಿಸಲು ಸಾಧ್ಯ ಎಂದರು.

ನಂತರ ಮಾತನಾಡಿದ ಹೊಲಿಗೆ ತರಬೇತಿ ಶಿಕ್ಷಕಿಯರಾದ ರೇಷ್ಮಾ ನಾನು ಹಲವು ವರ್ಷಗಳಿಂದ ಎಚ್ ಕೆ ಜಿ ಎನ್ ಹೊಲಿಗೆ ತರಬೇತಿ ಕೇಂದ್ರದಲ್ಲಿ ಕಾರ್ಯ ನಿರ್ವಹಿಸುತ್ತಿದ್ದೇನೆ ಇದರ ಸಂಪೂರ್ಣ ಜವಾಬ್ದಾರಿಯನ್ನು ಡಾಕ್ಟರ್ ಅಬ್ದುಲ್ ಶುಕುರ್ ಗುರೂಜಿ ನಿರ್ವಹಿಸಿ ಕೊಟ್ಟಿದ್ದಾರೆ ಮತ್ತು ಮಹಿಳೆಯರು ಪ್ರತಿಯೊಂದು ಕ್ಷೇತ್ರದಲ್ಲಿ ತೊಡಗಿ ಜ್ಞಾನ ಸಂಪಾದಿಸಿಕೊಳ್ಳಬೇಕು ಎಂದರು.
ಎಚ್ ಕೆ ಜೆ ಎನ್ ಹೊಲಿಗೆ ತರಬೇತಿ ಕೇಂದ್ರದ ಸಂಸ್ಥಾಪಕರು ಡಾಕ್ಟರ್ ಅಬ್ದುಲ್ ಶುಕೂರ್ ಗುರೂಜಿ ಅವರ ಸ್ವಂತ ಖರ್ಚಿನಲ್ಲಿ ಎಚ್ ಕೆ ಜಿ ಎನ್ ಹೊಲಿಗೆ ತರಬೇತಿ ಸಂಪೂರ್ಣ ಉಚಿತವಾಗಿ ಕಾರ್ಯ ನಿರ್ವಹಿಸುತ್ತಿದೆ ಎಂದು ತರಬೇತಿ ವಿದ್ಯಾರ್ಥಿ ಅಭಿಪ್ರಾಯಪಟ್ಟರು.
ಡಾ. ಅಬ್ದುಲ್ ಶುಕುರ್ ಗುರೂಜಿ ಇವರಿಗೆ ತರಬೇತಿದಾರರ ಪರವಾಗಿ ಸನ್ಮಾನ ಮಾಡಿ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ತರಬೇತಿದಾರರು ಸೇರಿದಂತೆ ಇನ್ನೂ ಅನೇಕರು ಉಪಸ್ಥಿತರಿದ್ದರು.

  • ಕರುನಾಡ ಕಂದ ಸುದ್ದಿ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!