ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಮಹಿಳೆ ಕಾಣೆ : ಪ್ರಕರಣ ದಾಖಲು

ಕೊಟ್ಟೂರು: ಪಟ್ಟಣದ‌ ಮುದಕನಕಟ್ಟೆ ಎಂ ಕೊಟ್ರಯ್ಯ ತಂದೆ ಲೇಟ್ ಎಂ ಚನ್ನಬಸಯ್ಯ, 55 ವರ್ಷ, ಜಂಗಮ ಜನಾಂಗ, ವ್ಯವಸಾಯ ವಾಸ-ಮುದಕನಕಟ್ಟೆ ಕೊಟ್ಟೂರು ರವರು ದಿ. 23/07/2026 ರಂದು ಮಧ್ಯಾಹ್ನ 3:30 ಗಂಟೆಗೆ ನಮ್ಮ ಮಗಳು ಎಂ. ಸುಕನ್ಯಾ ತಂದೆ ಕೊಟ್ರಯ್ಯ ವಯಸ್ಸು 23 ವರ್ಷ, ಜಂಗಮ ಜನಾಂಗ, ಹೊಲ ಮನೆ ಕೆಲಸ ಮದುಕನಕಟ್ಟೆಯ ತಮ್ಮ ಮನೆಯಿಂದ ಮಗಳು ಹೋಗಿ ಮರಳಿ ವಾಪಸ್ ಮನೆಗೆ ಬಾರದೆ ಕಾಣೆಯಾಗಿರುತ್ತಾರೆಂದು ಅವರ ತಂದೆಯು ಠಾಣೆಗೆ ಹಾಜರಾಗಿ ನೀಡಿದ ದೂರಿನ ಅನ್ವಯ ಕೊಟ್ಟೂರು ಪೊಲೀಸ್ ಠಾಣೆಯಲ್ಲಿ ಗುನ್ನೆ ನಂ 140/2026 ಕಲಂ “ಮಹಿಳೆ ಕಾಣೆ” ರಿತ್ಯಾ ಪ್ರಕರಣ ದಾಖಲಾಗಿದ್ದು ಸದರಿ ಮೇಲ್ಕಂಡ ಮಹಿಳೆಯು ಎಲ್ಲಿಯಾದರೂ ಕಂಡುಬಂದಲ್ಲಿ ಕೂಡಲೇ ಈ ಕೆಳಕಂಡ ನಂಬರ್ ಗಳಿಗೆ ಮಾಹಿತಿ ತಿಳಿಸತಕ್ಕದ್ದು.

ಪಿಎಸ್ಐ ಕೊಟ್ಟೂರು ಪೊಲೀಸ್ ಠಾಣೆ: 9480805783
ವಿಜಯನಗರ ಜಿಲ್ಲಾ ಕಂಟ್ರೋಲ್ ರೂಂ ನಂ. : 9480805700

ವರದಿ:ಕೆ .ಗೋಣೆಪ್ಪ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!