ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಜೆಡಿಎಸ್ ಪಕ್ಷ ತೊರೆದು ಕಾಂಗ್ರೆಸ್ ಪಕ್ಷ ಸೇರ್ಪಡೆಯಾದ ಹನುಮಂತು ನಿಸ್ವಾರ್ಥ ಸೇವಾ ಮನೋಭಾವ ಇರುವ ಕಾರ್ಯಕರ್ತರಿಗೆ ನಮ್ಮ ಪಕ್ಷದ ಬಾಗಿಲು ಸದಾ ತೆರೆದಿರುತ್ತದೆ: ಶಾಸಕ ಆರ್.ನರೇಂದ್ರ

ಚಾಮರಾಜನಗರ:ಕಾಂಗ್ರೆಸ್ ಪಕ್ಷದಲ್ಲಿ ಎಲ್ಲರಿಗೂ ಸರಿಸಮಾನವಾದ ಸ್ವಾತಂತ್ರ್ಯವಿದೆ ಹಾಗೂ ನಮ್ಮ ಸಿದ್ದಾಂತದಲ್ಲಿ ಬೆಳೆದವರು ಅನ್ಯ ಪಕ್ಷದಲ್ಲಿರಲೂ ಸಾದ್ಯವಿಲ್ಲ ನಮ್ಮದು ಬಡವರ ಪಕ್ಷ ಹಾಗಾಗಿ ಹನುಮಂತ ನಮ್ಮ ಪಕ್ಷದ ಪ್ರಾಮಾಣಿಕ ಕಾರ್ಯಕರ್ತ ಅಂತಹ ಎಲ್ಲರಿಗೂ ನಮ್ಮ ಪಕ್ಷ ಸದಾ ತೆರೆದಿರುತ್ತದೆ ಮುಕ್ತವಾಗಿ ನನ್ನನ್ನು ಸಂಪರ್ಕ ಮಾಡಿ ಎಂದು ಶಾಸಕ ಆರ್ ನರೇಂದ್ರ ತಿಳಿಸಿದರು.
ಹನೂರು ಪಟ್ಟಣದ ಕಾಂಗ್ರೆಸ್ ಪಕ್ಷದ ಕಛೇರಿಯಲ್ಲಿ ಶಾಸಕರ ಸಮ್ಮುಖದಲ್ಲಿ ಜೆ ಡಿ ಎಸ್
ಕ್ಷೇತ್ರದಲ್ಲಿ ನಡೆದಿರುವ ಅಭಿವೃದ್ಧಿ ಕಾರ್ಯಗಳನ್ನು ನೋಡಿ ಹಾಗೂ ನನ್ನ ಸಿದ್ದಾಂತ ಕಾಂಗ್ರೆಸ್ ಪಕ್ಷದಲ್ಲಿರುವುದರಿಂದ ಅನ್ಯ ಕಾರಣದಿಂದ ನಾನು ಕೆಲ ದಿನಗಳ ಹಿಂದೆ ಕಾಂಗ್ರೆಸ್ ಪಕ್ಷ ತೊರೆದು ಜೆ ಡಿ ಎಸ್ ಸೇರಿದ್ದೆ ಕೆಲ ಕಾರಣಗಳಿಂದ ಮತ್ತೆ ನಮ್ಮ ರಾಜಕೀಯ ಗುರುಗಳಾದ ಶಾಸಕರಾದ ಆರ್ ನರೇಂದ್ರರ ಸಮ್ಮುಖದಲ್ಲಿ ಪಕ್ಷ ಸೇರಿರುವುದು ನನಗೆ ಸಂತೋಷವಾಗಿದೆ ಇನ್ನು ಮುಂದಿನ ದಿನಗಳಲ್ಲಿ ಹಾಲಿ ಶಾಸಕರನ್ನು ಸಚಿವರನ್ನಾಗಿ ಮಾಡುವುದೆ ನನ್ನ ಮುಂದಿನ ಗುರಿ ಎಂದು ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹನುಮಂತು ತಿಳಿಸಿದರು .
ಶಿವಣ್ಣ,ವಿಜಯಕುಮಾರ್,ಸೆಲ್ವಕುನಾರ್,ರಾಬರ್ಟ್ ಪಿಂಟು ಇತರರು ಹಾಜರಿದ್ದರು.

ವರದಿ:ಉಸ್ಮಾನ್ ಖಾನ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ