ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಪತ್ರಕರ್ತರ ಸಂಘಟನೆಗಳ ಹೆಸರಿನಲ್ಲಿ ವಸೂಲಿ:ಬುಧವಾರ ಡಿಸಿ ಕಚೇರಿ ಮುಂದೆ ಪ್ರತಿಭಟನೆ;ಮನವಿ


ಯಾದಗಿರಿ, ಮಾ. 11- ಜಿಲ್ಲೆಯ ಪತ್ರಕರ್ತರ ಜ್ವಲಂತ ಸಮಸ್ಯೆಗಳು ಹಾಗೂ ಇನ್ನಿತರ ಕೆಲ ಪತ್ರಕರ್ತರ ಸಂಘಟನೆಗಳಿಂದ ವಸೂಲಿ, ಬ್ಲಾಕ್‌ ಮೇಲ್ ದಂಧೆ, ಮರಳು ಲಾರಿಗಳಿಂದ ವಸೂಲಿ ಹಪ್ತಾ ವಸೂಲಿ ಮಾಡುತ್ತಿರುವ ವಿಷಯಗಳನ್ನು ಮುಂದಿಟ್ಟುಕೊಂಡು ಬುಧವಾರ ಡಿಸಿ ಕಚೇರಿ ಎದುರಿಗೆ ಪ್ರತಿಭಟನೆ ನಡೆಸಲು ಉದ್ದೇಶಿಸಿದ್ದು ನೈಜ ಪತ್ರಕರ್ತರು ಭಾಗಿಯಾಗುವಂತೆ ವೀರಭಾರತಿ ಪ್ರತಿಷ್ಠಾನ ಅಧ್ಯಕ್ಷ ವೈಜನಾಥ ಹಿರೇಮಠ ಮನವಿ ಮಾಡಿದ್ದಾರೆ.
ಹೇಳಿಕೆ ನೀಡಿರುವ ಅವರು, ಜಿಲ್ಲೆಯ ಜ್ವಲಂತ ಸಮಸ್ಯೆಗಳು ಹಾಗೂ ಪತ್ರಿಕಾ ರಂಗಕ್ಕೆ ಅಪಮಾನವಾಗುವಂತೆ ನಡೆದುಕೊಳ್ಳುತ್ತಿರುವ ಕೆಲವು ವ್ಯಕ್ತಿಗಳು ಹಾಗೂ ಸಂಘಟನೆಗಳ ವಿರುದ್ಧ ತನಿಖೆಗೆ ಆಗ್ರಹಿಸಿ ಪ್ರತಿಭಟನೆ ನಡೆಸಲಾಗುತ್ತಿದ್ದು, ಸರ್ವರು ಬೆಂಬಲಿಸಿ ಪಾಲ್ಗೊಳ್ಳಬೇಕೆಂದು ವೈಜನಾಥ ಹಿರೇಮಠ ಮನವಿ ಮಾಡಿದ್ದಾರೆ.ಆಸಕ್ತರು 9880562999 ಗೆ ಸಂಪರ್ಕಿಸಲು ಕೋರಿದೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ