ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಆಗಸ್ಟ್ ೨೨ ರಂದು ಪಟ್ಟಣದಲ್ಲಿ ಮಳೆಗಾಗಿ ಮಳೆ ಕವಿಗೋಷ್ಠಿ

ಬಳ್ಳಾರಿ / ಕಂಪ್ಲಿ : ಸಮೃದ್ಧ ಮಳೆ, ಬೆಳೆಗಾಗಿ ಆಶಿಸಿ ಇದೇ ಮೊದಲ ಬಾರಿಗೆ ಪಟ್ಟಣದ ಸಾಹಿತ್ಯ ಸಿರಿ ಪ್ರತಿಷ್ಠಾನವು ಆ.22ರಂದು ಸಂಜೆ 5 ಗಂಟೆಗೆ ಶ್ರೀ ವಾಸವಿ ಕನ್ನಡ ಹಿರಿಯ ಪ್ರಾಥಮಿಕ ಅನುದಾನಿತ ಶಾಲಾವರಣದಲ್ಲಿ ಮಳೆ ಕವಿಗೋಷ್ಠಿ ಹಮ್ಮಿಕೊಳ್ಳಲಾಗಿದೆ.

ಬಳ್ಳಾರಿಯ ಬಾಲಕಿಯರ ಸರ್ಕಾರಿ ಪಿಯು ಕಾಲೇಜಿನ ಉಪನ್ಯಾಸಕ ಡಾ.ಯು.ಶ್ರೀನಿವಾಸಮೂ ರ್ತಿ ಕವಿಗೋಷ್ಠಿಯ ಅಧ್ಯಕ್ಷತೆವಹಿಸಲಿದ್ದು, ಶ್ರೀ ವಾಸವಿ ವಿದ್ಯಾಸಂಸ್ಥೆಯ ಅಧ್ಯಕ್ಷ ಜಿ.ರಾಜಾರಾವ್ ಉದ್ಘಾಟಿಸುವರು.
ಸಂಸ್ಥೆಯ ನಿಕಟಪೂರ್ವ ಅಧ್ಯಕ್ಷ ಡಿ.ಶ್ರೀಧರಶ್ರೇಷ್ಠಿ, ಸಾಹಿತ್ಯ సిరి ಪ್ರತಿಷ್ಠಾನದ ಅಧ್ಯಕ್ಷ ಜಿ.ಪ್ರಕಾಶ್, ಕಾರ್ಯಾಧ್ಯಕ್ಷ ಷಣ್ಮುಖಪ್ಪ ಚಿತ್ರಗಾರ್ ಪಾಲ್ಗೊಂಡು,

ತಾಲೂಕಿನ ಕವಿಗಳು ಮಳೆ ಕವಿಗೋಷ್ಠಿಯಲ್ಲಿ ಕವಿತೆ ವಾಚಿಸಲಿದ್ದಾರೆ. ಕವಿಗೋಷ್ಠಿಯಲ್ಲಿ ಪಾಲ್ಗೊಳ್ಳಲಿಚ್ಛಿಸುವ ಆಸಕ್ತ ಕವಿಗಳು ತಮ್ಮ ಹೆಸರನ್ನು ನೋಂದಾಯಿಸಲು ಮೊಬೈಲ್ ಸಂಖ್ಯೆ
98869 40339 ಸಂಪರ್ಕಿಸುವಂತೆ ಪ್ರತಿಷ್ಠಾನದ ಅಧ್ಯಕ್ಷ ಜಿ.ಪ್ರಕಾಶ್ ಪ್ರಕಟಣೆ ನೀಡಿದ್ದಾರೆ.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!