ವಿರಾಜಪೇಟೆ: ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಅಜ್ಜಿಕುಟ್ಟಿರ ಎಸ್ .ಪೊನ್ನಣ್ಣ ಅವರು ವಿರಾಜಪೇಟೆ ಕ್ಷೇತ್ರದಲ್ಲಿ ಕೈಗೊಂಡಿರುವ ಕೆಲಸಗಳನ್ನು ಜನಸಾಮಾನ್ಯರಿಗೆ ತಿಳಿಸುವ “ವಾಗ್ದಾನ-ಅನುಷ್ಠಾನ” ಪುಸ್ತಕವನ್ನು ಕುತೂಹಲದಿಂದ ವೀಕ್ಷಿಸಿದ ಕರ್ನಾಟಕ ರಾಜ್ಯ ಸರಕಾರದ ಮಾನ್ಯ ಉಪಮುಖ್ಯಮಂತ್ರಿಗಳಾದ ಡಾ. ಜಿ.ಪರಮೇಶ್ವರ ಅವರು ಹಾಗೂ ಮಾನ್ಯ ಗೃಹ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ಮೆಚ್ಚುಗೆ ವ್ಯಕ್ತಪಡಿಸಿದರು.
ವರದಿ : ಪ್ರಿತುನ್ ಪೂವಣ್ಣ




















