ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ದಿ.೩೦ ಕ್ಕೆ ಮುಗಳಖೋಡದಲ್ಲಿ ಶ್ರೀಸಿದ್ಧಾರೂಢರ 97 ನೇ ಪುಣ್ಯಸ್ಮರಣೆ

ಮುಧೋಳ : ತಾಲೂಕಿನ ಸುಕ್ಷೇತ್ರ ಮುಗಳಖೋಡದ ಶ್ರೀ ಸಿದ್ಧಾರೂಢ ಭಾರತಿ ಆಶ್ರಮದಲ್ಲಿ ಶ್ರೀಮನ್ ನಿಜಗುಣ ಶಿವಯೋಗಿ ರಾಷ್ಟ್ರೀಯ ಪ್ರತಿಷ್ಠಾನದ ಆಶ್ರಯದಲ್ಲಿ ರವಿವಾರ ದಿ. 30ರಂದು ಮುಂಜಾನೆ 9 ಗಂಟೆಗೆ ಕಾಮಧೇನು ಕಲ್ಪಧ್ರಮ ಜಗದ್ಗುರು ಶ್ರೀ ಸಿದ್ಧಾರೂಢರ 97ನೇ ಪುಣ್ಯ ಸ್ಮರಣೆ ಕಾರ್ಯಕ್ರಮವು ಹಾಗೂ 163 ನೇಯ “ಆರೂಢರ” ಪಾದುಕಾ ಪಂಚಾಮೃತ ಅಭಿಷೇಕ. ಸಹಸ್ರ ಬಿಲ್ವಾರ್ಚನೆ, ಓಂಕಾರ. ಭಜನೆ .ವಿವಿಧ ಕಲಾವಿದರಿಂದ ಜನಪದ ಸಂಗೀತ ಕಲಾಮೇಳವು ಜರುಗಲಿದೆ.ಕುಳಲಿ ಸುಕ್ಷೇತ್ರದ ಮೌನ ಯೋಗಿ ಸ್ಥಿತಪ್ರಜ್ಞ ಗುರುನಾಥಾರೂಢರ ಮಠದ ಪೂಜ್ಯರಾದ ಶಂಕರಾನಂದ ಶ್ರೀಗಳ ಪಾವನ ಸಾನಿಧ್ಯದಲ್ಲಿ ಹಾಗೂ ಶ್ರೀ ಸಿದ್ಧಾರೂಢ ಭಾರತಿ ಆಶ್ರಮದ ಪೂಜ್ಯರಾದ ಶ್ರೀಶರಣಬಸವ ಶಾಸ್ತ್ರಿಗಳ ಸಮ್ಮುಖದಲ್ಲಿ ರವಿವಾರದ ಸತ್ಸಂಗ ಸಮಾರಂಭವು ನಡೆಯಲಿದೆ ಎಂದು ಪ್ರತಿಷ್ಠಾನದ ಯುವ ಮುಖಂಡ ಶ್ರೀನಿವಾಸ್ ಪ್ರಸಾದ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

  • ಕರುನಾಡ ಕಂದ ಸುದ್ದಿ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!