ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರಿಬಸವೇಶ್ವರ ಸ್ವಾಮಿಯವರ 355 ನೇ ಆರಾಧನೆ ಜಯಂತೋತ್ಸವ ಕಾರ್ಯಕ್ರಮ

ತುಮಕೂರು ಜಿಲ್ಲೆ ತುಮಕೂರು ತಾಲ್ಲೂಕು ಮೈದಾಳ ಕೆರೆ ಗದ್ದುಗೆ ಅಜ್ಜಯ್ಯ ಕರಿಬಸವೇಶ್ವರ ಸ್ವಾಮಿ ಯವರ 355 ನೇ ಆರಾಧನೆ ಜಯಂತೋತ್ಸವ ಕಾರ್ಯಕ್ರಮ ಜರುಗಿತು.
ಪ್ರಧಾನ ಅರ್ಚಕರು : ಶ್ರೀ ದಾಸಪ್ಪನವರು
ಅರ್ಚಕರು : ಸಿದ್ದೇಶ್
ಕಾರ್ಯದರ್ಶಿ : ಉಗ್ರಪ್ಪ
ಹಾಗೂ ಸರ್ವ ಸದಸ್ಯರುಗಳ ಅಧ್ಯಕ್ಷತೆಯಲ್ಲಿ ಮೈದಾಳ ಕೆರೆ ಗದ್ದುಗೆ ಅಜ್ಜಯ್ಯ ಕರಿಬಸವೇಶ್ವರ ಸ್ವಾಮಿಯವರ 355 ನೇ ಆರಾಧನೆ ಜಯಂತೋತ್ಸವ ದಿನದಂದು ಅದ್ದೂರಿಯಾಗಿ ಅಗ್ನಿ ಹೋಮಕುಂಡ ಮಾಡಲಾಯಿತು.
ಕಾರ್ಯಕ್ರಮಕ್ಕೆ ಆಗಮಿಸಿದ್ದ ಸಾವಿರಾರು ಭಕ್ತರಿಗೆ ಅನ್ನದಾಸೋಹ ಹಾಗೂ ಅಜ್ಜಯ್ಯನ ಭಜನೆ ಕಾರ್ಯಕ್ರಮವನ್ನು ಅದ್ದೂರಿಯಾಗಿ ಏರ್ಪಡಿಸಲಾಗಿತ್ತು.
ಭಕ್ತರು ಅಜ್ಜಯ್ಯನ ಮುಂದೆ ತಮ್ಮ ಕಷ್ಟಗಳನ್ನು ಹೇಳಿಕೊಂಡು ಸಂಕಲ್ಪ ಮಾಡಿಕೊಂಡು ಮೂರು ಭಾರಿ ಈ ಕ್ಷೇತ್ರಕ್ಕೆ ಬಂದರೆ ಮಾನಸಿಕ ಅಸ್ಥಿರತೆ, ದೆವ್ವ-ಭೂತದ ಬಾಧೆ ಸೇರಿದಂತೆ ಇನ್ನೂ ಅನೇಕ ಸಮಸ್ಯೆಗಳು ಇದೆ ಎನ್ನಲಾದ ವ್ಯಕ್ತಿಗಳು ಇಲ್ಲಿಗೆ ಬಂದು ನದಿಯಲ್ಲಿ ಮಿಂದ ನಂತರ ಗುಣಮುಖರಾಗುತ್ತಾರೆ ಎಂಬ ಪ್ರತೀತಿ ಇದೆ.

ವರದಿ : ರವಿಕುಮಾರ್ ಟಿ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!