ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಅದ್ಧೂರಿಯಿಂದ ಜರುಗಿದ ಶ್ರೀಕೃಷ್ಣ ಜನ್ಮಾಷ್ಠಮಿ

ಬೀದರ್ ಜಿಲ್ಲೆ ಬಸವಕಲ್ಯಾಣ ತಾಲೂಕಿನ ಸುಕ್ಷೇತ್ರ ಕಾಂಬಳೆವಾಡಿ ಗ್ರಾಮದಲ್ಲಿ ನಿನ್ನೆ ದಿನಾಂಕ 04/09/2026 ರಂದು ಸಾಯಂಕಾಲ 04:00 ಗಂಟೆಗೆ ಶ್ರೀಕೃಷ್ಣ ಜನ್ಮಾಷ್ಟಮಿಯು ಬಹು ವಿಜೃಂಬಣೆಯಿಂದ ಜರುಗಿತು.
ಕಾರ್ಯಕ್ರಮದಲ್ಲಿ ಮೊದಲು ಪಾರ್ಥನೆ ಗೀತೆ,
ನಂತರ ಸ್ವಾಗತ ಭಾಷಣ, ಅತಿಥಿ ಸತ್ಕಾರದ ನಂತರ PUC ಮತ್ತು SSLC ಪರೀಕ್ಷೆಯಲ್ಲಿ ಪ್ರಥಮ ಮತ್ತು ದ್ವಿತೀಯ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಮಾಡಿ, ತದ ನಂತರ ಗ್ರಾಮದ ಮುದ್ದು ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಅತೀ ಸುಂದರವಾಗಿ ನಡೆಸಲಾಯಿತು.
ಸರಕಾರಿ ವೃತ್ತಿಯಲ್ಲಿ ಮುಂಬಡ್ತಿ ಮತ್ತು ವಿಶೇಷ AEE ನೌಕರಿದಾರರಿಗೆ ವಿಶೇಷ ಸನ್ಮಾನ ಮಾಡಲಾಯಿತು. ಸದರಿ ಕಾರ್ಯಕ್ರಮದಲ್ಲಿ ಬಸವಕಲ್ಯಾಣ ಶಾಸಕರಾದ ಸನ್ಮಾನ್ಯ ಶ್ರೀ ಶರಣು ಸಲಗರ, ಕಾಂಬಳೆವಾಡಿ ಗ್ರಾಮದ ಸರಕಾರಿ ನೌಕರರ ಅಧ್ಯಕ್ಷರಾದ ಶ್ರೀ ಶಾಹುರಾಜ್ ಪಾಶೇಮೆ, ಶಿವು ಶೇಟಗಾರ್, ಗೀರಿಶ್ ತಾಂಬೋಳೆ, ದತ್ತು ಪದ್ಮೇ, ಮಂಠಾಳ ಠಾಣೆಯ ಪಿ.ಎಸ್. ಐ. ಶ್ರೀಮತಿ ಸುವರ್ಣಾ ಮಲ್ಲಶೆಟ್ಟಿ, ಪುಂಡಲೀಕ ಪಿಲಂಗೋಲೆ, ಹರಿಕಿಶನ್ ಪಾಶೇಮೆ, ಅನೀಲ್ ಪುಣೆಕರ್, ರಾಘವೇಂದ್ರ ಬೋದ್ದೆ, ಭೀಮಾಶಂಕರ್ ಬೋಯನೇ, ಶ್ರೀನಿವಾಸ್ ಪಿಲಂಗೋಲೆ, ಭಗವತ್ ಬೋದ್ದೆ, ಭೀಮಾಶಂಕರ್ ಬೋದ್ದೆ, ಬಳಿರಾಮ ಪಾಶೇಮೆ, ಹಣಮಂತ ಪಾಶೇಮೆ, ಜಾಲಿಂದ್ರ ಗೊರ್ಲೆ, ದಶರಥ ಗೊರ್ಲೆ, ಆದಿನಾಥ್ ಪಾಶೇಮೆ ಸೇರಿದಂತೆ ಸಮಸ್ತ ಕಾಂಬಳೆವಾಡಿ ಗ್ರಾಮಸ್ಥರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

ವರದಿ : ಶ್ರೀನಿವಾಸ ಬಿರಾದಾರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

ಚಿಕ್ಕನಾಯಕನಹಳ್ಳಿ ಯಲ್ಲಿ ರೈತರನ್ನು ಒಕ್ಕಲೆಬ್ಬಿಸಿರುವುದರ ವಿರುದ್ಧ ಕರ್ನಾಟಕ ವಿಧಾನ ಸಭೆಯ, ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿಯ, ಅಧ್ಯಕ್ಷರು ಹಾಗೂ ಕೊಳ್ಳೇಗಾಲ ಶಾಸಕರು ಆದಂತಹ  ಎ.ಆರ್ ಕೃಷ್ಣಮೂರ್ತಿ ರವರಿಗೆ ರೈತರಿಂದ ದೂರು.

error: Content is protected !!