ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಚಿಕ್ಕನಾಯಕನಹಳ್ಳಿ ಯಲ್ಲಿ ರೈತರನ್ನು ಒಕ್ಕಲೆಬ್ಬಿಸಿರುವುದರ ವಿರುದ್ಧ ಕರ್ನಾಟಕ ವಿಧಾನ ಸಭೆಯ, ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿಯ, ಅಧ್ಯಕ್ಷರು ಹಾಗೂ ಕೊಳ್ಳೇಗಾಲ ಶಾಸಕರು ಆದಂತಹ  ಎ.ಆರ್ ಕೃಷ್ಣಮೂರ್ತಿ ರವರಿಗೆ ರೈತರಿಂದ ದೂರು.

ಬೆಂಗಳೂರು : ಕರ್ನಾಟಕ ವಿಧಾನ ಸಭೆಯ, ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿಯ, ಅಧ್ಯಕ್ಷರು ಹಾಗೂ ಕೊಳ್ಳೇಗಾಲ ಶಾಸಕರಾದ ಎ.ಆರ್ ಕೃಷ್ಣಮೂರ್ತಿ ರವರಿಗೆ ಚಿಕ್ಕನಾಯಕನಹಳ್ಳಿಯ ತಹಶೀಲ್ದಾರರು, ಕಂದಾಯ ಇಲಾಖೆ ಸಿಬ್ಬಂದಿಗಳು, ಅರಣ್ಯ ಇಲಾಖೆ ಸಿಬ್ಬಂಧಿಗಳು ಹಾಗೂ ಪೊಲೀಸ್ ಸಿಬ್ಬಂದಿಗಳ ವಿರುದ್ಧ ಹುಳಿಯಾರು ಹೋಬಳಿಯ, ಅಂಬಾರಪುರ ಹಾಗೂ ಮುತುಗದಹಳ್ಳಿ ಗ್ರಾಮದಲ್ಲಿ ಜಮೀನಿಗೆ ಅತಿಕ್ರಮಣ ಪ್ರವೇಶ ಮಾಡಿ, ಸಾವಿರಾರು ಮರಗಳನ್ನು ನಾಶ ಮಾಡಿ, ಬೆಳೆ ನಾಶ, ಕೃಷಿ ಸಾಮಗ್ರಿ ನಾಶ, ಗುಡಿಸಿಲು ಮನೆ ನಾಶಗಳನ್ನು ಮಾಡಿ ಹಾಗೂ ಜಮೀನಿಗೆ ಹೋಗದಂತೆ ಟ್ರಂಚ್ ( ಚರಂಡಿ ರೀತಿಯ ಹಳ್ಳ ) ಮಾಡಿ ಅನುಸೂಚಿತ ಜಾತಿಯ ಕುಟುಂಬದವರಿಗೆ ಕೃಷಿ ಚಟುವಟಿಕೆ ಮಾಡದಂತೆ ದೌರ್ಜನ್ಯ ಮಾಡಿರುವ ಕುರಿತಾಗಿ, ಅಂಬಾರಪುರದ ರೈತರುಗಳಾದ ಜಯಲಕ್ಷ್ಮಿ, ಕೃಷ್ಣಮೂರ್ತಿ ಹಾಗೂ ಪುಟ್ಟಸ್ವಾಮಿ ರವರುಗಳು ಹಾಗೂ ಮುತುಗದಹಳ್ಳಿ ರೈತರುಗಳಾದ ಗೀತಾ ಹಾಗೂ ಜಯಕುಮಾರ್ ರವರುಗಳು ದೂರನ್ನು ಶಾಸಕರ ಭವನ, ವಿಧಾನ ಸೌಧದಲ್ಲಿ ನೀಡಿರುತ್ತಾರೆ.

— ಕರುನಾಡ ಕಂದ ಸುದ್ದಿ

ಬೆಂಗಳೂರು : ಕರ್ನಾಟಕ ವಿಧಾನ ಸಭೆಯ, ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿಯ, ಅಧ್ಯಕ್ಷರು ಹಾಗೂ ಕೊಳ್ಳೇಗಾಲ ಶಾಸಕರಾದ ಎ.ಆರ್ ಕೃಷ್ಣಮೂರ್ತಿ ರವರಿಗೆ ಚಿಕ್ಕನಾಯಕನಹಳ್ಳಿಯ ತಹಶೀಲ್ದಾರರು, ಕಂದಾಯ ಇಲಾಖೆ ಸಿಬ್ಬಂದಿಗಳು, ಅರಣ್ಯ ಇಲಾಖೆ ಸಿಬ್ಬಂಧಿಗಳು ಹಾಗೂ ಪೊಲೀಸ್ ಸಿಬ್ಬಂದಿಗಳ ವಿರುದ್ಧ ಹುಳಿಯಾರು ಹೋಬಳಿಯ, ಅಂಬಾರಪುರ ಹಾಗೂ ಮುತುಗದಹಳ್ಳಿ ಗ್ರಾಮದಲ್ಲಿ ಜಮೀನಿಗೆ ಅತಿಕ್ರಮಣ ಪ್ರವೇಶ ಮಾಡಿ, ಸಾವಿರಾರು ಮರಗಳನ್ನು ನಾಶ ಮಾಡಿ, ಬೆಳೆ ನಾಶ, ಕೃಷಿ ಸಾಮಗ್ರಿ ನಾಶ, ಗುಡಿಸಿಲು ಮನೆ ನಾಶಗಳನ್ನು ಮಾಡಿ ಹಾಗೂ ಜಮೀನಿಗೆ ಹೋಗದಂತೆ ಟ್ರಂಚ್ ( ಚರಂಡಿ ರೀತಿಯ ಹಳ್ಳ ) ಮಾಡಿ ಅನುಸೂಚಿತ ಜಾತಿಯ ಕುಟುಂಬದವರಿಗೆ ಕೃಷಿ ಚಟುವಟಿಕೆ ಮಾಡದಂತೆ ದೌರ್ಜನ್ಯ ಮಾಡಿರುವ ಕುರಿತಾಗಿ, ಅಂಬಾರಪುರದ ರೈತರುಗಳಾದ ಜಯಲಕ್ಷ್ಮಿ, ಕೃಷ್ಣಮೂರ್ತಿ ಹಾಗೂ ಪುಟ್ಟಸ್ವಾಮಿ ರವರುಗಳು ಹಾಗೂ ಮುತುಗದಹಳ್ಳಿ ರೈತರುಗಳಾದ ಗೀತಾ ಹಾಗೂ ಜಯಕುಮಾರ್ ರವರುಗಳು ದೂರನ್ನು ಶಾಸಕರ ಭವನ, ವಿಧಾನ ಸೌಧದಲ್ಲಿ ನೀಡಿರುತ್ತಾರೆ.

— ಕರುನಾಡ ಕಂದ ಸುದ್ದಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

ಚಿಕ್ಕನಾಯಕನಹಳ್ಳಿ ಯಲ್ಲಿ ರೈತರನ್ನು ಒಕ್ಕಲೆಬ್ಬಿಸಿರುವುದರ ವಿರುದ್ಧ ಕರ್ನಾಟಕ ವಿಧಾನ ಸಭೆಯ, ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿಯ, ಅಧ್ಯಕ್ಷರು ಹಾಗೂ ಕೊಳ್ಳೇಗಾಲ ಶಾಸಕರಾದ ಎ.ಆರ್ ಕೃಷ್ಣಮೂರ್ತಿ ರವರಿಗೆ ರೈತರಿಂದ ದೂರು.

ಚಿಕ್ಕನಾಯಕನಹಳ್ಳಿ ಯಲ್ಲಿ ರೈತರನ್ನು ಒಕ್ಕಲೆಬ್ಬಿಸಿರುವುದರ ವಿರುದ್ಧ ಕರ್ನಾಟಕ ವಿಧಾನ ಸಭೆಯ, ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿಯ, ಅಧ್ಯಕ್ಷರು ಹಾಗೂ ಕೊಳ್ಳೇಗಾಲ ಶಾಸಕರು ಆದಂತಹ  ಎ.ಆರ್ ಕೃಷ್ಣಮೂರ್ತಿ ರವರಿಗೆ ರೈತರಿಂದ ದೂರು.

error: Content is protected !!