ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಹನೂರು ಪಟ್ಟಣದ ಆದಿ ದೇವತೆ ಶ್ರೀ ಬೆಟ್ಟಳ್ಳಿ ಮಾರಮ್ಮ ಜಾತ್ರಾ ಮಹೋತ್ಸವಕ್ಕೆ ತೆರೆ

ಹನೂರು:ಪಟ್ಟಣ ಹಾಗೂ ಸುತ್ತಮುತ್ತಲ ಗ್ರಾಮಗಳ ಆರಾಧ್ಯ ದೇವಿ ಶ್ರೀ ಬೆಟ್ಟಳ್ಳಿ ಮಾರಮ್ಮ ಜಾತ್ರಾ ಮಹೋತ್ಸವವು ಮಾ.13ರಿಂದ 16 ರವರೆಗೆ ನಡೆಯಿತು ಮಾರಮ್ಮನ ಭಕ್ತಾದಿಗಳು ಬಾಯಿ ಬೀಗ ಹಾಕಿಸಿಕೊಳ್ಳುವ ಮೂಲಕ ದೇವಿಯ ಹರಕೆ ತೀರಿಸಿದರು.
ಗ್ರಾಮ ದೇವತೆಯ ಹಬ್ಬವು ಕಳೆದೆರಡು ವರ್ಷಗಳಿಂದ ಕೊರೋನಾ ಸೋಂಕಿನಿಂದ ಹಬ್ಬವನ್ನು ಆಚರಿಸಲಿಲ್ಲ ಆದರೆ ಇತ್ತಿಚಿಗೆ ಸೋಂಕು ಕಡಿಮೆಯಾದ ಕಾರಣ ಹಬ್ಬವನ್ನು ಸರಳವಾಗಿ ಆಚರಿಸಲಾಯಿತು ಸರಿ ಸುಮಾರು ಇಪ್ಪತ್ತೆರಡು ಅಡಿ ಉದ್ದದ ಸರಳುಗಳ ಬಾಯಿ ಬೀಗವನ್ನು ಎಂಬತ್ತೊಂಬತ್ತು ಜನ ಹಾಕಿಸಿಕೊಂಡರೆ ಸುಮಾರು ಮೂರು ಸಾವಿರ ಸಾವಿರಕ್ಕೂ ಹೆಚ್ಚು ಜನ ಸಣ್ಣ ಬಾಯಿ ಬೀಗವನ್ನು ಹಾಕಿಸಿಕೊಂಡು ಶ್ರೀ ದೇವಿಯ ಕೃಪೆಗೆ ಪಾತ್ರರಾದರು ಎನ್ನಲಾಗಿದೆ
ಗ್ರಾಮದಲ್ಲಿ ವಿವಿಧ ಗ್ರಾಮಗಳಿಂದ ನೂರಾರು ಜನ ವ್ಯಾಪರಸ್ತರು ಆಗಮಿಸಿದ್ದು ಕಾಣುತ್ತಿದ್ದು ಒಟ್ಟಾರೆಯಾಗಿ ಹೇಳುವುದಾದರೆ ಶ್ರೀ ಮಾರಮ್ಮನ ಜಾತ್ರೆಯು ಸರಳವಾಗಿಯಾದರೂ ಅದ್ದೂರಿಯಾಗಿ ನಡೆಯಿತು.

ವರದಿ:ಉಸ್ಮಾನ್ ಖಾನ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ