ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಮನೆಮನೆಗೂ ಪಂಚರತ್ನ

ಇಂದು ಪಾವಗಡ ತಾಲೂಕಿನ ಚಿಕ್ಕಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ನಾಗಲಾಪುರ ಗ್ರಾಮದಲ್ಲಿ ಮನೆಮನೆಗೂ ಪಂಚರತ್ನ ಎಂಬ ಕಾರ್ಯಕ್ರಮದ ಜೊತೆಗೆ ಪಕ್ಷ ಸಂಘಟನೆ ಮಾಡಲಾಯಿತು ಈ ಸಂದರ್ಭದಲ್ಲಿ ಮಾಜಿ ಶಾಸಕರಾದಂತಹ ಕೆ.ಎಂ ತಿಮ್ಮರಾಯಪ್ಪನವರು ತಾಲೂಕು ಅಧ್ಯಕ್ಷರಾದಂತಹ ಬಲರಾಮ್ ರೆಡ್ಡಿ ಅವರು ತಾಲೂಕು ಗೌರವ ಅಧ್ಯಕ್ಷರಾದಂತಹ ರಾಜಶೇಖರ್ ರೆಡ್ಡಿ ಅವರು ತಾಲೂಕು ಕಾರ್ಯದರ್ಶಿಯಾದಂತಹ ಎನ್.ಎ ಈರಣ್ಣನವರು Y. Nಹೊಸಕೋಟೆ ಹೋಬಳಿ ಅಧ್ಯಕ್ಷರಾದಂತಹ ಸತ್ಯಪ್ಪನವರು ಹಾಗೂ ಪಕ್ಷದ ಹಿರಿಯ ಮುಖಂಡರಾದಂತಹ ರಾಮಕೃಷ್ಣ ರೆಡ್ಡಿಅವರು, ಗೋವಿಂದ ಬಾಬುಅವರು ಅವರು ಮತ್ತು ಅಕಲಪ್ಪ ನಾಯ್ಡುಅವರು ಇನ್ನು ಹಲವಾರು ಮುಖಂಡರುಗಳು ಹಾಗೂ ಪಕ್ಷದ ಕಾರ್ಯಕರ್ತರು ಮತ್ತು ಊರಿನ ಗ್ರಾಮಸ್ಥರು ಹಾಜರಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ