ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಪಕ್ಷೇತರ ಅಭ್ಯರ್ಥಿ ಮಿಥುನರೆಡ್ಡಿ ಅವರಿಂದ ಗ್ರಾಮಗಳಿಗೆ ಭೇಟಿ

ಚಿಕ್ಕಬಳ್ಳಾಪುರ:ಬಾಗೇಪಲ್ಲಿ ಚೇಳೂರು ತಾಲೂಕಿನ ಚಾಕವೇಲು ಗ್ರಾಮ ಪಂಚಾಯಿತಿಗೆ ಪಿಎಸ್ಎಸ್ ಬೆಂಬಲಿತರು ಹಾಗೂ ಪಕ್ಷೇತರ ಅಭ್ಯರ್ಥಿಯಾಗಿರುವಂತಹ ಮಿಥುನ ರೆಡ್ಡಿ ಅವರು ಪಂಚಾಯಿತಿಯ ಎಲ್ಲಾ ಗ್ರಾಮಗಳಿಗೆ ಆಗಮಿಸಿ ಎಲ್ಲಾ ಕಾರ್ಯಕರ್ತರು ಮತ್ತು ಯುವ ಮುಖಂಡರ ಜೊತೆ ಮಾತುಕತೆ ನಡೆಸಿದರು ಈ ಗ್ರಾಮಗಳನ್ನು ಉದ್ದೇಶಿಸಿ ಇಲ್ಲಿನ ರಸ್ತೆಗಳು ಮತ್ತು ಚರಂಡಿಗಳಾಗಲಿ ಯಾವುದೇ ಕಾರ್ಯಗಳನ್ನು ನಡೆದಿಲ್ಲವೆಂದು ಅವರು ಹೇಳಿ ಈ ಎಲ್ಲಾ ಕಾರ್ಯಗಳನ್ನು ಮಾಡಲು ನನಗೊಂದು ಅವಕಾಶ ಕೊಡಲು ಎಲ್ಲ ಮುಖಂಡರಲ್ಲಿ ಮನವಿ ಮಾಡಿದರು ವರದಿ-ರಾಮಾಂಜಿನಪ್ಪ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ