ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಕರ್ನಾಟಕ ರತ್ನ ಡಾ.ಪುನೀತ್ ರಾಜಕುಮಾರ ಹುಟ್ಟುಹಬ್ಬದ ಪ್ರಯುಕ್ತ ರಕ್ತದಾನ ಶಿಬಿರ

ಕೊಪ್ಪಳ:ಕರ್ನಾಟಕ ಪ್ರಜಾಶಕ್ತಿ ಸಮಿತಿ ಜಿಲ್ಲಾ ಘಟಕವತಿಯಿಂದ ಇಂದು ಸೋಮನಾಳ ಗ್ರಾಮದಲ್ಲಿ ನೆಚ್ಚಿನ ನಟ ಕರ್ನಾಟಕ ರತ್ನ ಡಾ.ಪುನೀತ್ ರಾಜಕುಮಾರ ಹುಟ್ಟುಹಬ್ಬದ ಪ್ರಯುಕ್ತ ರಕ್ತದಾನ ಶಿಬಿರ ಅನ್ನ ಸಂತರ್ಪಣೆ ಕೇಕ್ ಕತ್ತರಿಸಿ ಹುಟ್ಟುಹಬ್ಬ ಆಚರಿಸಲಾಯಿತು ಜಿಲ್ಲಾ ಅಧ್ಯಕ್ಷ ಸಿದ್ದರೂಡ ದೊಡ್ಡಮನೆ ಮಾತನಾಡಿ ಪುನೀತ್ ಸರ್ ಜೀವನ ಶೈಲಿ ಅವರು ಬದುಕಿದ ರೀತಿ ಸಮಾಜಕ್ಕೆ ಉತ್ತಮ ಸಂದೇಶ ನೀಡಿ ಸರಳ ವ್ಯಕ್ತಿಯಾಗಿದ್ದರು ಅದರ ಪ್ರತಿಫಲವಾಗಿ ಅವರ ಸಾಧನೆ ಗುರುತಿಸಿ ಸರಕಾರ ಅವರ ಜನ್ಮ ದಿನವನ್ನು ಸ್ಫೂರ್ತಿ ದಿನವನ್ನಾಗಿ ಆಚರಿಸಲಾಗುತ್ತಿದೆ ಅವರು ಹುಟ್ಟುವಾಗಲೇ ಬಂಗಾರದ ಪಂಜರದಲ್ಲಿ ಹುಟ್ಟಿ ಸರಳತೆ ಪರರಿಗೆ ಕೊಡುವ ಗೌರವ ಹೊಸಬರಿಗೆ ಅವಕಾಶ ಕಲ್ಪಿಸಲು ಪಿ. ಆರ್. ಕೆ ಸಂಸ್ಥೆ ನಿರ್ಮಿಸಿ ಬಹುದೊಡ್ಡ ಸಾಧನೆ ಮಾಡಿ ನಮ್ಮನ್ನು ಬಿಟ್ಟು ಅಗಲಿದ್ದು ಬಹಳ ನೋವಿನ ಸಂಗತಿ ಅವರು ತೀರಿದಾಗ ಸುಮಾರು 25 ಲಕ್ಷ ಜನ ಸ್ವಯಂ ಪ್ರೇರಿತವಾಗಿ ಸೇರಿ ವಿದಾಯ ಸಲ್ಲಿಸಿದ ಇವರ ಸಾವು ನಾಡಿನ ಪ್ರತಿ ಮನೆಯಲ್ಲಿನ ಸದಸ್ಯರನ್ನು ಕಳೆದುಕೊಂಡ ರೀತಿ ದುಃಖ ಬರಿತರಾಗಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ