ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಬಹು ದಿನಗಳ ನಂತರ…

ಖಾಲಿ ನೀಲಿ ಆಗಸದಂತ ವದನದ ನಡುವಲ್ಲಿ
ಬೊಟ್ಟೊಂದು ಇರಬೇಕಿತ್ತು
ಕಣ್ಣುಗಳೆರೆಡು ಆ ಆಗಸವ
ನೋಡಬೇಕಿತ್ತು
ಬೊಟ್ಟು ತೊಟ್ಟ ಅಂದವ ನೋಡಲು ಮೇಘರಾಜನ ಆಗಮನವಿರಬೇಕಿತ್ತು
ಬಂದ ಮೇಘರಾಜ ವಾಪಾಸಾಗಬಾರದಿತ್ತು
ಆಗ ಅನ್ನದಾತನ ಮೊಗದಲ್ಲಿ ನಗುವು ಮೂಡುತಿತ್ತು
ಹಸಿದವರ ಹೊಟ್ಟೆಗೆ ಅನ್ನ ದಕ್ಕುತಿತ್ತು
ಬೊಟ್ಟಿಲ್ಲದೆ ಬರಿದಾದ ಆ ಆಗಸ
ಯಾವುದರ ನಿರೀಕ್ಷೆಯಲ್ಲಿತ್ತು?
ಕೇಳಬಾರದಿತ್ತು ಆದರೆ
ಮನದೊಳಗೆ ಹೊಯ್ದಾಡುತಿದ್ದ ಭಾವನೆಯೇ
ಈ ರೂಪದಿ ಹೊರಬರಲು ಹವಣಿಸಿದಾಗ ಅದನು ಹೊರಹಾಕಲೇಬೇಕಿತ್ತು
ಆ ಬೊಟ್ಟು ಕಾಣದಿರುವಾಗ ಹೀಗೊಂದು ಕವನ ಹೊರಬಿತ್ತು.

-ಬಸವರಾಜ ಬಳಿಗಾರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

One Response

Leave a Reply

Your email address will not be published. Required fields are marked *

ಇದನ್ನೂ ಓದಿ

ಚಿಕ್ಕನಾಯಕನಹಳ್ಳಿ ಯಲ್ಲಿ ರೈತರನ್ನು ಒಕ್ಕಲೆಬ್ಬಿಸಿರುವುದರ ವಿರುದ್ಧ ಕರ್ನಾಟಕ ವಿಧಾನ ಸಭೆಯ, ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿಯ, ಅಧ್ಯಕ್ಷರು ಹಾಗೂ ಕೊಳ್ಳೇಗಾಲ ಶಾಸಕರಾದ ಎ.ಆರ್ ಕೃಷ್ಣಮೂರ್ತಿ ರವರಿಗೆ ರೈತರಿಂದ ದೂರು.

ಚಿಕ್ಕನಾಯಕನಹಳ್ಳಿ ಯಲ್ಲಿ ರೈತರನ್ನು ಒಕ್ಕಲೆಬ್ಬಿಸಿರುವುದರ ವಿರುದ್ಧ ಕರ್ನಾಟಕ ವಿಧಾನ ಸಭೆಯ, ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿಯ, ಅಧ್ಯಕ್ಷರು ಹಾಗೂ ಕೊಳ್ಳೇಗಾಲ ಶಾಸಕರು ಆದಂತಹ  ಎ.ಆರ್ ಕೃಷ್ಣಮೂರ್ತಿ ರವರಿಗೆ ರೈತರಿಂದ ದೂರು.

error: Content is protected !!