ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಕೃಷ್ಣರಾಜ ಕ್ಷೇತ್ರದಲ್ಲಿ ರೌಡಿ‌ ಚಟುವಟಿಕೆಗೆ ಕಡಿವಾಣ ಹಾಕುವಲ್ಲಿ ಶಾಸಕ ಎಸ್,ಎ, ರಾಮದಾಸ್ ವಿಫಲ: ಯುವ ನಾಯಕ ಶ್ರೀ ತೇಜಸ್ವಿ ನಾಗಲಿಂಗ ಸ್ವಾಮಿ ಆರೋಪ

Mysore breking (20/03/2023)

ಮೈಸೂರು:‌- ಕೃಷ್ಣ ರಾಜ ಕ್ಷೇತ್ರದಲ್ಲಿ ರೌಡಿಗಳ ಅಟ್ಟಹಾಸ ನಿಂತಿಲ್ಲ.‌ ಕ್ಷೇತ್ರದ ಶಾಸಕ ಎಸ್. ಎ. ರಾಮದಾಸ್ ರೌಡಿ ಚಟುವಟಿಕೆಯನ್ನು ತಡೆಯುವಲ್ಲಿ ವಿಫಲರಾಗಿದ್ದಾರೆ‌. ಎಂದು ಕರ್ನಾಟಕ ಪ್ರಜಾ‌ ಪಾರ್ಟಿ ಅಭ್ಯರ್ಥಿ ತೇಜಸ್ವಿ ನಾಗಲಿಂಗ ಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.

ಸೋಮವಾರ ಬೆಳ್ಳಂ ಬೆಳಿಗ್ಗೆ ಕೃಷ್ಣ ರಾಜ ಕ್ಷೇತ್ರ ವ್ಯಾಪ್ತಿಯಲ್ಲಿ “ಶ್ರೀಗಂಧ” ಎಂಬಾತನನ್ನು “ರವಿ” ಮತ್ತಿತರರು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆಯಿಂದ ಇಡೀ ಕ್ಷೇತ್ರದ ಜನತೆ ಆತಂಕಕ್ಕೆ ಒಳಗಾಗಿದ್ದಾರೆ.

ನಗರ ಪೋಲಿಸ್ ಆಯುಕ್ತರಿಗೆ ಜನವರಿ 7ರಂದು ಕೃಷ್ಣ ರಾಜ ಕ್ಷೇತ್ರದಲ್ಲಿ ರೌಡಿ ಶೀಟರ್ ಗಳು ಎರಡು ರಾಷ್ಟ್ರೀಯ ಪಕ್ಷಗಳ ಚಟುವಟಿಕೆಗಳಲ್ಲಿ ಸಕ್ರಿಯವಾಗಿದ್ದು “ಕ್ಷೇತ್ರದ ರೌಡಿ ಶೀಟರ್” ಗಳನ್ನು
ಚುನಾವಣೆ ಮುಗಿಯುವತನಕ “ಗಡಿಪಾರು” ಮಾಡುವಂತೆ ಕೋರಿದ್ದೆ.

ಹಾಗೂ ಅವರ “ಸಹಚರ ಚಲನವಲನಗಳ” ಮೇಲೆ ನಿಗಾ ಇರಿಸಬೇಕೆಂದು ಮನವಿ ಮಾಡಿದ್ದೆ. ಆದರೂ ಕೊಲೆ ನಡೆದಿದೆ.

“ವಿಧಾನ ಸಭಾ ಚುನಾವಣೆ” ಕೆಲವೇ ದಿನಗಳು ಬಾಕಿ ಇರುವಾಗ “ಕ್ಷೇತ್ರದಲ್ಲಿ ಕೊಲೆ” ಆಗಿರುವುದು ಸ್ಥಳಿಯ ನಿವಾಸಿಗಳಲ್ಲಿ ಆತಂಕ ಸೃಷ್ಟಿಸಿದೆ ಎಂದು ತೇಜಸ್ವಿ ಹೇಳಿದ್ದಾರೆ.

ಕೂಡಲೇ‌ ರೌಡಿ ಚಟುವಟಿಕೆಯನ್ನು ಮಟ್ಟ ಹಾಕಬೇಕೆಂದು “ಪೊಲೀಸ್ ಆಯುಕ್ತರನ್ನು” ‘ತೇಜಸ್ವಿ’ ಒತ್ತಾಯಿಸಿದ್ದಾರೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ