ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಕಾರ್ಡ್ ವಿತರಣೆ

ವಿಜಯಪುರ ಮುದ್ದೇಬಿಹಾಳ ತಾಲೂಕಿನ
ಹಿರೇಮುರಾಳ,ಆರೇಮುರಾಳ,
ಜಂಗಮುರಾಳ ಗ್ರಾಮಗಳಲ್ಲಿ ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಕಾರ್ಡ್ ವಿತರಣೆ ಮಾಡಲಾಯಿತು. ಮುದ್ದೇಬಿಹಾಳ ಪುರಸಭೆ ಅಧ್ಯಕ್ಷರಾದ
ಪ್ರತಿಭಾ ಅಂಗಡಿಗೇರಿ ಮಾತನಾಡಿ
ನುಡಿದಂತೆ ನಡೆದ ಕಾಂಗ್ರೆಸ್ ಪಕ್ಷ ರಾಜ್ಯವನ್ನು ಹಸಿವು ಮುಕ್ತ ಗ್ರಾಮವನ್ನಾಗಿ ಮಾಡಿದ ಸಿದ್ದರಾಮಯ್ಯನವರು ಹಲವಾರು ಭಾಗ್ಯಗಳನ್ನು ನೀಡಿದ ದೊರೆ ಪ್ರತಿ ತಿಂಗಳು 10 ಕೆಜಿ ಅಕ್ಕಿ ಉಚಿತ ಎರಡು ನೂರು ಯುನಿಟ್ ವಿದ್ಯುತ್ ಉಚಿತ ಬಿಪಿಎಲ್ ಎಪಿಎಲ್ ಕುಟುಂಬಕ್ಕೆ ಪ್ರತಿ ತಿಂಗಳು ಕುಟುಂಬದ ಮಹಿಳೆಗೆ
ನೇರವಾಗಿ 2000 ಅಕೌಂಟಿಗೆ ಜಮಾ
ಗ್ಯಾರಂಟಿ ಕಾರ್ಡ್ ನಲ್ಲಿರುವ ಎಲ್ಲಾ ಬೇಡಿಕೆಗಳನ್ನು ನಮ್ಮ ಕಾಂಗ್ರೆಸ್ ಸರ್ಕಾರ ಬಂದರೆ ಈಡೇರಿಸುತ್ತೇವೆ ಎಂದು ಹೇಳಿದರು ಹಾಗೂ ಶೋಭಾ ಶಳ್ಳಗಿ ಮಹಿಳಾ ಕಾಂಗ್ರೆಸ್ ಅಧ್ಯಕ್ಷರು ಮಾತನಾಡಿ ಈಗಿನ ಬಿಜೆಪಿ ಸರ್ಕಾರದಲ್ಲಿ ಮಹಿಳೆಯರಿಗೆ ಯಾವುದೇ ಸ್ಥಾನಮಾನಗಳು ಸಿಕ್ಕಿಲ್ಲ
ಸ್ತ್ರೀ ಶಕ್ತಿ ಸಂಘಗಳಿಗೆ ಸಾಲ ಸೌಲಭ್ಯವಿಲ್ಲ
ಸಬ್ಸಿಡಿ ಲೋನ್ ಗಳು ಇಲ್ಲ ಅದಕ್ಕೆ ನಮ್ಮ ಮಹಿಳೆಯರು ಒಟ್ಟುಗೂಡಿ ಬಿಜೆಪಿ ಸರಕಾರ ಬದಿಗೆ ಒತ್ತಿ ನಮ್ಮ ಕಾಂಗ್ರೆಸ್ ಪಕ್ಷ ಆಡಳಿತಕ್ಕೆ ತರೋಣ ಎಂದು ಹೇಳಿದರು ಈ ಸಂದರ್ಭದಲ್ಲಿ
ಮಹಿಳಾ ಕಾಂಗ್ರೆಸ್ ಉಪಾಧ್ಯಕ್ಷರಾದ
ನೀಲಮ್ಮ ಚಲವಾದಿ
ಪ್ರೀತಿ ದೇಗಿನಾಳ
ಅಕ್ಷತಾ ಚಲವಾದಿ
ಭಾರತಿ ಪಾಟೀಲ್
ಹಾಗೂ ಹಿರೇಮುರಾಳ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಇಮಾಂಬು ಪೀರ್ ಸಾಬ್ ಮುಲ್ಲಾ
ನಿರ್ಮಲಾ ಗೌಡಪ್ಪ ಯಾಳವಾರ ಕಸ್ತೂರಿಬಾಯಿ ಪಾಟೀಲ್ ನೀಲಮ್ಮ ಯಾಳವಾರ ಊರಿನ ಗ್ರಾಮಸ್ಥರು ಉಪಸ್ಥಿತರಿದ್ದರು

ವರದಿ:ವಿಜಯಕುಮಾರ್ ವಿ ಮುದ್ದೇಬಿಹಾಳ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ