ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಪ್ರಥಮ ವಚನಕಾರ ಶ್ರೀ ದೇವರ ದಾಸಿಮಯ್ಯನವರ ಜಯಂತಿ

ಬಾಗಲಕೋಟೆ :26:3:2023 ಇಂದು ಪ್ರಥಮ ವಚನಕಾರ ಶ್ರೀ ದೇವರ ದಾಸಿಮಯ್ಯನವರ ಜಯಂತಿ ಜಿಲ್ಲಾ ಆಡಳಿ ಭವನದಿಂದ ಭವ್ಯ ಮೆರವಣಿಗೆ ಮೂಲಕ ಡೊಳ್ಳು ಬಾಜಾ ಭಜಂತ್ರಿ ಮೂಲಕ ಎಲ್ಐಸಿ ಮಾರ್ಗವಾಗಿ ಜಿಲ್ಲಾ ಕಲಾಭವನಕ್ಕೆ ಬಂದು ಸೇರಿ ಚಾಲನೆ ನೀಡಿದರು, ಬಾಗಲಕೋಟೆ ಕುರಹಿನ್ ಶೆಟ್ಟಿ ಸಮಾಜದ ಸಂಘದ ಅಧ್ಯಕ್ಷರಾದ ಶ್ರೀ ಸಿದ್ದನ,ಬಿ, ಹಲಕಾಟಿ, ಡಾ. ಬಿಎಸ್ ಮರೆಗುದ್ದಿ ಶ್ರೀ ಪುತ್ರಪ್ಪ ಟಿ, ಸಂಗಳದ, ಹಲವರು ಕುರಹಿನ ಶೆಟ್ಟಿ ಸಮಾಜದ ಕುಲಬಾಂಧವರು ಭಾಗಿಯಾಗಿದ್ದರು,

-ಶೇಖಪ್ಪ ಎಸ್ ಬಾಳಿಕಾಯಿ ಬಾಗಲಕೋಟ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ