ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಕರುನಾಡ ಕಂದ ವರದಿಯ ಫ಼ಲಶೃತಿ ಧೂಳು ಕೊಡವಿ ಕೆಲಸಕ್ಕೆ ನಿಂತ ಟಾಟಾ ಏಸ್:ಸಾರ್ವಜನಿಕರ ಮೆಚ್ಚುಗೆ

ಉತ್ತರ ಕನ್ನಡ/ಮುಂಡಗೋಡ:”ಕೆಟ್ಟು ನಿಂತ ಟಾಟಾ ಏಸ್ ವಾಹನಗಳು,ಸರ್ಕಾರದ ಹಣ ಪೋಲು”ಎನ್ನುವ ತಲೆಬರಹದಲ್ಲಿ ಕರುನಾಡ ಕಂದ ಮಾರ್ಚ್ ೧೬ ರ ಸಂಚಿಕೆ ಹಾಗೂ www.karunadakanda.com ಲಿ ಸುದ್ದಿ ಪ್ರಕಟವಾಗಿತ್ತು. ಪಟ್ಟಣ ಪಂಚಾಯ್ತಿ ಮುಂಡಗೋಡ ಆವರಣದಲ್ಲಿ ಸಾಕಷ್ಟು ದಿನಗಳಿಂದ ಕೆಟ್ಟು ನಿಂತಿದ್ದ ಸರ್ಕಾರದ ಅನುದಾನಗಳ ಅಡಿಯಲ್ಲಿ ಪಡೆಯಲಾದ ಟಾಟಾ ಏಸ್ ವಾಹನಗಳ ದುಸ್ಥಿತಿ ಬಗ್ಗೆ ವರದಿ ಮಾಡಿತ್ತು, ಈ ಬಗ್ಗೆ ಎಚ್ಚೆತ್ತ ಪಟ್ಟಣ ಪಂಚಾಯ್ತಿ ಅಧಿಕಾರಿಗಳು ಅವುಗಳಲ್ಲಿ ಎರಡು ವಾಹನಗಳನ್ನು ದುರಸ್ತಿ ಮಾಡಿ ಸೇವೆಗೆ ಬಳಸಿಕೊಳ್ಳುತ್ತಿದ್ದು,ಅಧಿಕಾರಿಗಳನ್ನು ಎಚ್ಚರಿಸಿ ಸಮಸ್ಯೆ ಬಗ್ಗೆ ಬೆಳಕು ಚೆಲ್ಲಿದ ಕುರಿತು ಸಾರ್ವಜನಿಕರು ಕರುನಾಡ ಕಂದ ಪತ್ರಿಕೆ ಬಗ್ಗೆ ಮೆಚ್ಚುಗೆಯ ಮಾತುಗಳನ್ನು  ಆಡುತ್ತಿದ್ದಾರೆ.

-ಕರುನಾಡ ಕಂದ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ