ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಮಕ್ಕಳ ಮಾರಮ್ಮನ ಜಾತ್ರಾ ಮಹೋತ್ಸವಕ್ಕೆ ಕ್ಷಣಗಣನೆ


ಹನೂರು:ಕಾಂಚಳ್ಳಿಗ್ರಾಮದ ಮಕ್ಕಳ ಮಾರಮ್ಮನವರ ಜಾತ್ರಾ ಮಹೋತ್ಸವಕ್ಕೆ ಧಾರ್ಮಿಕ ಪೂಜಾ ಕೈಕಾರ್ಯ ಗಳು ವಿಧಿ ವಿಧಾನಗಳೊಂದಿಗೆ ಪ್ರಾರಂಭಗೊಂಡವು, ಗ್ರಾಮದ ಮಕ್ಕಳ ಮಾರಮ್ಮನ ದೇವಸ್ಥಾನದ ಆವರಣದಲ್ಲಿ ಸಭೆ ಸೇರಿದ ಸರ್ವಸಮುದಾಯದ ಮುಖಂಡರು ಮುಂದಿನ ತಿಂಗಳು ಏಪ್ರಿಲ್ ಹತ್ತನೇ ತಾರೀಖಿನಿಂದ 13ನೇ ತಾರೀಖಿನವರೆಗೆ ಆಚರಣೆ ಮಾಡಲು ಒಮ್ಮತದ ನಿರ್ಧಾರ ಕೈಗೊಂಡರು ಬಳಿಕ ದೇವಾಲಯದಲ್ಲಿ ವಿಶೇಷ ಪೂಜಾ ಗಳನ್ನು ನೆರವೇರಿಸಿ ರಂಗದ ತೋಟಿ ತಮಟೆ ಬಡಿಯುವುದರ ಮೂಲಕ ಗ್ರಾಮದ ಬೀದಿಗಳಲ್ಲಿ ಮುಂದಿನ 15 ದಿನಗಳಲ್ಲಿ ಹಬ್ಬ ಶುರುವಾಗಲಿದ್ದು ಎಲ್ಲರೂ ಹಬ್ಬಕ್ಕೆ ಸಜ್ಜಾಗುವಂತೆ ತಮಟೆ ಸಾರಿದರು ಈ ಮೂಲಕ ಧಾರ್ಮಿಕ ಕಾರ್ಯಕ್ರಮಗಳಿಗೆ ಚಾಲನೆ ನೀಡಲಾಯಿತು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ