ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಎಸ್.ಭೀಮನಾಯ್ಕ ಹ್ಯಾಟ್ರಿಕ್ ಗೆಲುವಿಗಾಗಿ ಪಟ್ಟಣ ಪಂಚಾಯಿತಿ ಮಾಜಿ ಸದಸ್ಯ ಎಂ.ಎಂ.ಜೆ.ಕುಮಾರಸ್ವಾಮಿ


ವಿಜಯನಗರ ಜಿಲ್ಲೆ ಕೊಟ್ಟೂರು ತಾಲೂಕು
ಹಗರಿಬೋಮ್ಮನಹಳ್ಳಿ ವಿಧಾನ ಸಭಾ ಕ್ಷೇತ್ರದಲ್ಲಿ ೨೦೨೩ರಲ್ಲಿ ನಡೆಯಲಿರುವ ಚುನಾವಣೆ ಕಾಂಗ್ರೆಸ್ ಪರ
ಕೊಟ್ಟೂರು ಪಟ್ಟಣದ ಪಟ್ಟಣ ಪಂಚಾಯಿತಿ ಮಾಜಿ ಸದಸ್ಯ ಎಂ.ಎಂ.ಜೆ.ಕುಮಾರ ಸ್ವಾಮಿಯವರ ಮುಖಾಂತರ ನಿವಾಸದಲ್ಲಿ ಪಟ್ಟಣದ ಅರಮನಿ ಗಿರೀಶ್.ಬಾಳೆಕಾಯಿ ಕೊಟ್ರೇಶಿ.ಬಿ.ಸುರೇಶಿ.ಮಾಲಿವಿ ಕೊಟ್ರೇಶಿ. ರಾಮಣ್ಣ. ಮತ್ತು ಇನ್ನಿತರರು ಕಾಂಗ್ರೆಸ್ ಪಕ್ಷಕ್ಕೆ ಸೇರಿದರು .ಈ ಸಂಧರ್ಭದಲ್ಲಿ ಪಟ್ಟಣ ಪಂಚಾಯಿತಿ ಮಾಜಿ ಸದಸ್ಯ ಎಂ.ಎಂ.ಜೆ.ಕುಮಾರ ಸ್ವಾಮಿರವರು.ಮಾತನಾಡಿ ಹಗರಿಬೋಮ್ಮನಹಳ್ಳಿ ವಿಧಾನ ಸಬಾ ಕ್ಷೇತ್ರದಲ್ಲಿ ನೆಡಯಲಿರಿವ ಈ ಚುನಾವಣೆ ಯಲ್ಲಿ ಕಾಂಗ್ರೇಸ್ ಪಕ್ಷದಿಂದ ಎಸ್.ಬೀಮನಾಯ್ಕ್ ರವರನ್ನು ಹ್ಯಾಟ್ರಿಕ್ ಗೆಲುವುಗಾಗಿ ಬಹುಮತದಿಂದ ಹಾರಸಿ ತರೋಣ ಅಂತಾ ಸಾರ್ವಜನಿಕ ರಿಗೆ ತಿಳಿಸಿದರು.ಈ ಸಂಧರ್ಭದಲ್ಲಿ.ಎಂ.ಎಂ ಜೆ.ರೇಣುಕರಾದ್ಯ .ಸುರೇಶ್. ಉಮೇಶ್.ಕೊಟ್ರೇಶಿ.ಸಂತೋಷ ಇತರರು ಇದ್ದರು.
ವರದಿ ಚಿಗಟೇರಿ ಜಯಪ್ಪ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ