ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಮತದಾರ ಜನಜಾಗೃತಿ ಕಾರ್ಯಕ್ರಮ

ಬಾಗಲಕೋಟೆ:”ಜಿಲ್ಲಾಡಳಿತ ಹಾಗೂ ನಗರಸಭೆ ಬಾಗಲಕೋಟೆ”ವತಿಯಿಂದ ಮತದಾರ ಜನಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು,ಮತದಾರ ಜನ ಜಾಗೃತಿ ಕಾರ್ಯಕ್ರಮ ನಗರದ ಬುಧವಾರ ನಗರ ಸಭೆಯ ಅಧಿಕಾರಿಗಳು ಹಾಗೂ ಪೌರಕಾರ್ಮಿಕರು ಮಾಡಿ ಮಾಡಿ ಮತದಾನ ಬೇಡ ಬೇಡ ಎಂಬ ಬಿಗೂ ಮಾನ ಘೋಷಣೆ ಕೂಗುತ್ತಾ,ಸಾರ್ವಜನಿಕರಿಗೆ ಅರಿವು ಮೂಡಿಸುತ್ತಾ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜ್ ವೃತ್ತದಿಂದ ಜಾತ ಹಮ್ಮಿಕೊಳ್ಳಲಾಯಿತು, ನಗರಸಭೆ ಆಯುಕ್ತರು ಆರ್ ವಾಸನ್ ಮತದಾನದ ಬಗ್ಗೆ ಎರಡು ಮಾತುಗಳನ್ನು ಆಡಿದರು,18 ವರ್ಷ ತುಂಬಿದ ಮತದಾರ ಪಟ್ಟಿಯಲ್ಲಿ ಸರಿಯಾಗಿ ನೋಡಿ ಮತದಾನ ಬೂತ್ ಗೆ ಹೋಗಿ ನಿಮ್ಮ ಅಮೂಲ್ಯವಾದ ಮತ ಚಲಾಯಿಸಬೇಕೆಂದು ಸಾರ್ವಜನಿಕರಿಗೆ ಅರಿವು ಮೂಡಿಸಿದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ