ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಸತತ ಬಿಜೆಪಿ ಪಕ್ಷದಲ್ಲಿ 20ವರ್ಷ ಪಕ್ಷಕ್ಕಾಗಿ ದುಡಿದು ಬಿ ಜೆ ಪಿ ಪಕ್ಷ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದ ಪಟ್ಟಣ ಪಂಚಾಯಿತಿ ಮಾಜಿ ಸದಸ್ಯ ಶಿರಿಬಿ ಕೊಟ್ರೇಶಿ ಮತ್ತು ವಾಲ್ಮೀಕಿ ಸಮಾಜದ ಮುಖಂಡರಾದ ಎಂ.ಶ್ರೀನಿವಾಸ

ವಿಜಯನಗರ ಜಿಲ್ಲೆ ಕೊಟ್ಟೂರು:
ಪಟ್ಟಣದ 7ನೇ ವಾರ್ಡ್ ನ ನೀಲಕಂಠಪ್ಪರವರ .ನಿವಾಸದಲ್ಲಿ ಹಗರಿಬೋಮ್ಮನಹಳ್ಳಿ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಎಸ್.ಭೀಮನಾಯ್ಕ್ ಸಮ್ಮುಖದಲ್ಲಿ ಪಟ್ಟಣ ಪಂಚಾಯಿತಿ ಮಾಜಿ ಸದಸ್ಯರಾದ ಶಿರಿಬಿ ಕೊಟ್ರೇಶಿ ಹಾಗೂ ವಾಲ್ಮೀಕಿ ಸಮಾಜದ ಮುಖಂಡರಾದ ಎಂ.ಶ್ರೀನಿವಾಸರವರು ಮತ್ತು ಪಟ್ಟಣದ ಮುಖಂಡರಾದ ಕೆ.ಮಂಜುನಾಥ ಗೌಡ,ವೈ.ರಾಜಶೇಕರ,ಎ.ರವೀಂದ್ರ,ಟಿ.ಎಮ್.ವಿರೇಶಿ, ಕೆ. ಎನ್.ಕೃಪ್ಣ,ಕಟುಗರ ಬಾಬಣ್ಣ,ಕಟುಗರ ರಾಮಣ್ಣ,ಕೆ.ಹನುಮಂತ,
ಕೆ.ವಿನಯ್,ಟಿ.ಎಮ್.ಮಂಜುನಾಥ,ಟಿ.ಎಮ್.ರಾಜಶೇಖರ್ ಬಿಜೆಪಿ ಪಕ್ಷ ತೊರೆದು ಕಾಂಗ್ರೇಸ್ ಪಕ್ಷಕ್ಕೆ ಸೇರ್ಪಡೆಗೊಂಡರು ನಂತರ ಶಾಸಕರಾದ ಎಸ್.ಭೀಮನಾಯ್ಕ್ ರವರು ಮತ್ತು ಕಾಂಗ್ರೆಸ್ ಮುಖಂಡರು ಕಾರ್ಯಕರ್ತರು ಪಟ್ಟಣದ 7 ನೇ ಇನ್ನಿತರ ವಾರ್ಡ್ ಗಳಲ್ಲಿ ಮತದಾರರ ಮನೆ ಮನೆಗೆ ತೆರಳಿ ಮತಯಾಚನೆ ಮಾಡಿದರು ಈ ಸಂಧರ್ಭದಲ್ಲಿ ದೊಡ್ಡರಾಮಣ್ಣ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ದಾರುಕೇಶ,ಕರಡಿ ಕೊಟ್ರಯ್ಯ,ಪಟ್ಟಣ ಪಂಚಾಯಿತಿ ಮಾಜಿ ಸದಸ್ಯರಾದ ಪೂಜಾರ ನಾಗಪ್ಪ,ಅಡಿಕಿ ಮಂಜುನಾಥ ಮತ್ತು ಕಾಂಗ್ರೆಸ್ ಕಾರ್ಯಕರ್ತರು ಇತರರು ಇದ್ದರು.

ವರದಿ ಚಿಗಟೇರಿ ಜಯಪ್ಪ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ