ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಕಾಂಗ್ರೆಸ್ ಪಕ್ಷವನ್ನು ತ್ಯಜಿಸಿ ಭಾರತೀಯ ಜನತಾ ಪಕ್ಷವನ್ನು (ಬಿಜೆಪಿ) ಸೇರ್ಪಡೆ

ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ಆದಿಲಕ್ಷ್ಮಿ ನಗರದ (ಹಳೆಪಾಳ್ಯ) ಯುವ ಮುಖಂಡರಾದ ಭರತ್ ಹಾಗೂ ಸ್ನೇಹಿತರು ಸಚಿವರು ಆದ ಬಿ ಸಿ ನಾಗೇಶ್ ರವರ ನೇತೃತ್ವದಲ್ಲಿ ತಿಪಟೂರು ತಾಲೂಕಿನಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕೆಲಸಗಳಾದ ಕಾಲೇಜು ಕಟ್ಟಡಗಳು,ನಗರದ ನರಸಿಂಹರಾಜ ರಂಗ ಮಂದಿರ ಅಭಿವೃದ್ದಿ, ತಿಪಟೂರಿನ ಜನತೆಗೆ ವಿಹಾರ ಮಾಡಲು ಪಾರ್ಕ್ ಅಭಿವೃದ್ಧಿ ಹಾಗೂ ಕೆರೆ ಸೌಂದರೀಕರಣ,ಕೆಬಿ ಕ್ರಾಸ್ ಬಳಿಯ ಹತ್ಯಾಳ ನರಸಿಂಹ ಸ್ವಾಮಿ ಬೆಟ್ಟದ ಅಭಿವೃದ್ಧಿ ಸೇರಿದಂತೆ ಹಲವಾರು ತಾಲೂಕಿನ ಅಭಿವೃದ್ಧಿ ಕಾರ್ಯಗಳನ್ನು ಗಮನಿಸಿ ಸಚಿವ ಬಿ ಸಿ ನಾಗೇಶ್ ರವರ ಕೈ ಬಲಪಡಿಸಲು ಹಾಗೂ ತಿಪಟೂರನ್ನು ಮಾದರಿ ತಾಲೂಕಾಗಿ ಮಾಡಲು ಕಾಂಗ್ರೆಸ್ ಪಕ್ಷವನ್ನು ತ್ಯಜಿಸಿ ಭಾರತೀಯ ಜನತಾ ಪಕ್ಷವನ್ನು (ಬಿಜೆಪಿ) ಸೇರ್ಪಡೆಯಾದರು. ಈ ಸಂದರ್ಭದಲ್ಲಿ ನಗರಸಭಾ ಮಾಜಿ ಸದಸ್ಯ ಪ್ರಸನ್ನ ಕುಮಾರ್ (ಕೋಟೆ) ಹಾಜರಿದ್ದರು.

  • ವರದಿ : ಮನು ಸಿಡ್ಲೆಹಳ್ಳಿ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ