ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಹಿರೇಬೇವನೂರ ಗ್ರಾಮದಲ್ಲಿ ಜೆಡಿಎಸ್ ಅಭ್ಯರ್ಥಿ ಬಿ.ಡಿ.ಪಾಟೀಲರಿಂದ ಪಾದಯಾತ್ರೆ


ಇಂಡಿ:ಮತಕ್ಷೇತ್ರದ ಹಿರೇಬೇವನೂರ ಗ್ರಾಮದ ಮನೆ ಮನೆಗೆ ತೆರಳಿ ಪಂಚರತ್ನ ಯೋಜನೆಯ ಮಹತ್ವ ತಿಳಿಸಿ ಮತಯಾಚನೆ ಮಾಡಿದರು ನಂತರ ಮಾತನಾಡುತ್ತಾ ಮಾಜಿ ಪ್ರಧಾನಿ ದೇವೇಗೌಡರು ನಿಜವಾದ ನೀರಾವರಿ ಹರಿಕಾರರು,ಅವರ ಶ್ರಮ ಈ ತಾಲೂಕಿದೆ ಅವರ ಕಂಡ ಕನಸುಗಳು ಸಾಕಾರಗೊಳ್ಳಲು ಜೆಡಿಎಸ್ ಪಕ್ಷಕ್ಕೆ ಅಧಿಕಾರಕ್ಕೆ ತನ್ನಿ ಹಾಗೂ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿಯವರು ಪಂಚರತ್ನ ಕಾರ್ಯಕ್ರಮಗಳು ಬಡವರ ಬದುಕಗೆ ಆಶಾದಾಯಕವಾಗಿವೆ,ಸರಳ ಸಾದಾ ಜೀವನ ನನ್ನುದು,ಬಡವರ,ರೈತರ, ಕಾರ್ಮಿಕರ, ಸೇವೆಯನ್ನು ಪ್ರಾಮಾಣಿಕವಾಗಿ ಮಾಡುತ್ತೇನೆ ಈ ಬಾರಿ ನನಗೆ ಒಂದು ಅವಕಾಶ ನೀಡಬೇಕು ಎಂದು ಹಿರೇಬೆವನೂರ ಗ್ರಾಸ್ದರಿಗೆ ವಿನಂತಿ ಮಾಡಿದರು,ಇದೆ ಸಂದರ್ಭದಲ್ಲಿ ಅಣ್ಣಪ್ಪ ಬಿರಾದಾರ, ಬಾಬಾಸಾಹೇಬ, ಶ್ರೀ ಶೈಲ ಸೋಲಾಪೂರ,ಸೈನಸಾಬ ಮುಖಾಂದಾರ,ಚಾಂದ ಶೇಖ್,ತಾಯಣ್ಣ ಬಾಳಗಿ,ಬಾಳುಗೌಡ ಬಿರಾದಾರ, ಪುಂಡರೀಕ ನಾಟೀಕರ, ಈರಪ್ಪ ನಾಟೀಕರ, ವಿಠ್ಠಲ ಹಂಜಗಿ,ಅರವಿಂದ ಮೈದರಿಗಿ ಮುಂತಾದ ಕಾರ್ಯಕರ್ತರು ಉಪಸ್ಥಿತರಿದ್ದರು

ವರದಿ:ಅರವಿಂದ್ ಕಾಂಬಳೆ ಇಂಡಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ