ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ರೈತರ ನಿದ್ದೆಗೆಡಿಸಿದ್ದ ಆನೆಯ ಸೆರೆ

ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನಲ್ಲಿ ನಿನ್ನೆ ಆನೆಯನ್ನು ಅರಣ್ಯ ಇಲಾಖೆ ಅಧಿಕಾರಿ ಸೆರೆ ಹಿಡಿದಿದ್ದಾರೆ
ಚನ್ನಗಿರಿ ತಾಲೂಕಿನ ಶಾಂತಿ ಸಾಗರದಲ್ಲಿ ಕಾಣಿಸಿಕೊಂಡ ಆನೆ ಅನೇಕ ಊರುಗಳನ್ನು ದಾಟಿ ಬೆನಕನಹಳ್ಳಿ ಮಾರ್ಗವಾಗಿ ಬಿದರ ಗಡ್ಡೆ ದಿಡಗೂರು ತುಂಗಭದ್ರ ನದಿಯನ್ನು ದಾಟಿ ಸುಂಕದಕಟ್ಟೆ ಮಾರ್ಗದಲ್ಲಿ ಇಂದು ಅರಣ್ಯ ಇಲಾಖೆಯ ಸಿಎಫ್ ಹನುಮಂತಪ್ಪ ಸಿಎಫ್ ವೀರಲಾಲ್ ಅಧಿಕಾರಿಗಳು ಇವರ ಮಾರ್ಗದರ್ಶನದಲ್ಲಿ
ಆನೆಗೆ ಸಕ್ಕರೆ ಬೈಲು ಪಶು ವೈದ್ಯಾಧಿಕಾರಿಗಳಾದ ವಿನಯ್ ರಮೇಶ್ ಮುರಳಿ ಇವರ ಸಹಾಯದೊಂದಿಗೆ ಆನೆಗೆ ಅರವಳಿಕೆ ಚುಚ್ಚುಮದ್ದು ನೀಡಿ ಆನೆಯನ್ನು ಸೆರೆ ಹಿಡಿದಿದ್ದಾರೆ
ಚನ್ನಗಿರಿ ಮತ್ತು ಹೊನ್ನಾಳಿ ನ್ಯಾಮತಿ ತಾಲೂಕಿನಲ್ಲಿ ಕೆಲವು ದಿನಗಳಿಂದ ರೈತರ ನಿದ್ದೆಗೆಡಿಸಿದ್ದ ಈ ಆನೆಯನ್ನು ಇಂದು ಸೆರೆ ಹಿಡಿದು ಜನರಲ್ಲಿ ಇದ್ದ ಆತಂಕವನ್ನು ದೂರ ಮಾಡಿದ್ದಾರೆ.
-ಪ್ರಭಾಕರ ಡಿ ಎಮ್ ಹೊನ್ನಾಳಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ