ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ನಂದಿನಿಯನ್ನು ಉಳಿಸಿ: ಕರ್ನಾಟಕ ರಾಜ್ಯ ರೈತ ಸಂಘದಿಂದ ಪ್ರತಿಭಟನೆ


ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ರೈತ ಸಂಘದಿಂದ ಕರ್ನಾಟಕ ಹೆಮ್ಮೆಯ ನಂದಿನಿ ಸಂಸ್ಥೆಯನ್ನು ಗುಜರಾತ್ ನ ಅಮೂಲ್ ಜೊತೆಗೆ ಸೇರಿಸಬೇಡಿ ಎಂದು ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು
ಕರ್ನಾಟಕದ ನಂದಿನಿ ಸಂಸ್ಥೆ ಸದೃಢವಾಗಿ ವಾರ್ಷಿಕವಾಗಿ ಸಾವಿರಾರು ಕೋಟಿ ಗಳಿಸುತ್ತಿದೆ ಹಾಲು ಉತ್ಪಾದಕರ ಸೇರಿದಂತೆ ಮಾರಾಟಗಾರರು ಗ್ರಾಹಕರು ಒಂದು ಕೋಟಿಗೆ ಹೆಚ್ಚು ಜನ ಇದರ ಪ್ರಯೋಜನ ಪಡೆಯುತ್ತಿದ್ದಾರೆ ನಂದಿನಿ ಸಂಸ್ಥೆಯನ್ನು ಅಮೂಲ್ ಜೊತೆ ವಿಲೀನಗೊಳಿಸುವುದು ಅಮೂಲ್ ಕರ್ನಾಟಕದಲ್ಲಿ ಹಾಲುಮತ ರೈತರ ಉತ್ಪನ್ನಗಳನ್ನು ಆನ್ಲೈನಲ್ಲಿ ಮಾರಾಟಕ್ಕೆ ಅವಕಾಶ ಮಾಡಿಕೊಡುವುದರಿಂದ ಮುಂದೊಂದು ದಿನ ನಂದಿನಿ ಸಂಸ್ಥೆ ನಷ್ಟವಾಗಲಿದೆ ಎಂದು ಕಾರಣಕೊಟ್ಟು ಮುಚ್ಚು ಹೊನ್ನೂರ ಅಡಗಿದೆ ಎಂದು ರೈತ ಸಂಘದ ಉಪಾಧ್ಯಕ್ಷರಾದ ಕುರೋವ ಗಣೇಶ್ ನಮ್ಮ ಪತ್ರಿಕೆ ಜೊತೆ ಮಾತನಾಡಿದರು ಕರ್ನಾಟಕದ ರೈತರು ಕೃಷಿ ಕಾರ್ಮಿಕರು ಅತಿವೃಷ್ಟಿ ಅನಾವೃಷ್ಟಿಯಿಂದ ವ್ಯವಸಾಯ ಉತ್ಪನ್ನಗಳ ಬೆಲೆ ಕುಸಿತದಿಂದ ನಷ್ಟವನ್ನು ಅನುಭವಿಸಿದರು ರೈತರು ಮತ್ತು ಕೃಷಿ ಕಾರ್ಮಿಕರು ಹಾಲು ಮಾರಿ ಜೀವನ ನಡೆಸಲು ಭದ್ರತೆ ಒದಗಿಸಿದ ಕೆಎಂಎಫ್ ರೈತರಿಂದ ಕಡಿಮೆ ದರದಲ್ಲಿ ಖರೀದಿಸಿ ಕಡಿಮೆ ದರದಲ್ಲಿ ಗ್ರಾಹಕರಿಗೆ ನೀಡುತ್ತಾ ಬಂದಿದೆ ಹೀಗೆ ಸರ್ಕಾರವು ಭದ್ರಾವತಿ ಮೈಸೂರು ಪೇಪರನ್ನು ವಿಶ್ವೇಶ್ವರ ಉಕ್ಕು ಕಬ್ಬಿಣ ಕಾರ್ಖಾನೆ, ಬ್ಯಾಂಕುಗಳ ವಿಲೀನ ಹೀಗೆ ಮಾಡುತ್ತಾ ಬಂದಿದೆ ಅದರಂತೆಯೇ ನಂದಿನಿ ಡೈರಿಯನ್ನು ಅಮೂಲ್ನೊಂದಿಗೆ ವಿಲೀನಗೊಳಿಸುವುದನ್ನು ಕೈಬಿಡಬೇಕು ಮುಂದಿನ ದಿನಗಳಲ್ಲಿ ರೈತರ ಅತಿ ಉಗ್ರವಾದ ಹೋರಾಟವನ್ನು ಹಮ್ಮಿಕೊಳ್ಳುತ್ತೇವೆ ಇದು ಕನ್ನಡಿಗರ ಅಸ್ತಿತ್ವತೆ ನಂದಿನಿಯನ್ನು ಉಳಿಸಬೇಕಾಗಿದೆ ಎಂದು ಹೇಳಿದರು
ಈ ಸಂದರ್ಭದಲ್ಲಿ ಪ್ರಧಾನ ಕಾರ್ಯದರ್ಶಿಯಾದಂತ ಜಿ ಗಣೇಶ್ ಶುಂಠಿ ಅಧ್ಯಕ್ಷರಾದ ಬಸವರಾಜಪ್ಪ ಎಚ್ಆರ್ ಉಮೇಶ್ ದೀರ್ಗನಹಳ್ಳಿ ಇಂದು ಹಲವರು ಇದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ