ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಕುರುಬ ಸಮಾಜಕ್ಕೆ ಬಿಜೆಪಿ ಪಕ್ಷದಿಂದ ದಾವಣಗೆರೆ ಜಿಲ್ಲೆಯಲ್ಲಿ ಟಿಕೆಟ್ ನೀಡದೆ ವಂಚನೆ:ಎಂ.ಆರ್. ಮಹೇಶ್ ಆರೋಪ


ದಾವಣಗೆರೆ ಜಿಲ್ಲೆಯಲ್ಲಿ ಬಿಜೆಪಿ ಪಕ್ಷದಿಂದ ಕುರುಬ ಸಮಾಜಕ್ಕೆ ಎಲ್ಲಿಯಾದರೂ ಒಂದು ವಿಧಾನಸಭಾ ಟಿಕೆಟ್ ನಾನು ಕೂಡ ಆಕಾಂಕ್ಷಿಯಾಗಿದ್ದೆ ಹೊನ್ನಾಳಿ ತಾಲೂಕಿನಿಂದ ಆದರೆ ನಾಲ್ಕೂವರೆ ಲಕ್ಷ ಮತ ಇರುವ ಕುರುಬ ಸಮಾಜಕ್ಕೆ ಜಿಲ್ಲೆಯಲ್ಲಿ ಯಾವುದೇ ತಾಲೂಕಿನಲ್ಲಿ ಕುರುಬ ಸಮಾಜಕ್ಕೆ ಟಿಕೆಟ್ ನೀಡದಿರುವುದು ನನ್ನ ಮತ್ತು ನನ್ನ ಅಭಿಮಾನಿಗಳು ಮತ್ತು ನನ್ನ ಸಮಾಜಕ್ಕೆ ಭಾರತೀಯ ಜನತಾ ಪಾರ್ಟಿಯಿಂದ ಮೋಸವಾಗಿದೆ ಎಂದು ನನ್ನ ಮನದಾಳದ ಮಾತನ್ನು ಮಾಧ್ಯಮದವರ ಎದುರು ಹೇಳುತ್ತಿದ್ದೇನೆ.
ನನಗೆ ಟಿಕೆಟ್ ಸಿಗುವುದು ಭಾರತೀಯ ಜನತಾ ಪಾರ್ಟಿಯಿಂದ ಖಚಿತವಾಗಿತ್ತು ಮತ್ತು ನಾನು ಪ್ರಬಲ ಆಕಾಂಕ್ಷಿಯಾಗಿದ್ದೆ ಆದರೆ ಕೊನೆ ಕ್ಷಣದಲ್ಲಿ ನನಗೆ ಟಿಕೆಟ್ ಕೈತಪ್ಪಿರುವುದು ತುಂಬಾ ನೋವಾಗಿದೆ ಆದ್ದರಿಂದ ಮುಂದಿನ ಮೂರು ದಿನಗಳಲ್ಲಿ ಕಾರ್ಯಕರ್ತರ ಜೊತೆ ಸಮಾಜದ ಜೊತೆ ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳುತ್ತೇನೆ ಎಂದು ನಮ್ಮ ಪತ್ರಿಕೆ ಜೊತೆ ಮಾತನಾಡಿದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ