ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಡಾ.ಅಂಬೇಡ್ಕರ್ ಪ್ರಜಾಪ್ರಭುತ್ವದ ಸೂಯ೯:ಸಮಾಜ ಸೇವಕ ಚಂದ್ರಶೇಖರ ಕೆಂಭಾವಿ

ವಿಜಯಪುರ/ಸಿಂದಗಿ:ಡಾ.ಅಂಬೇಡ್ಕರ್ ಪ್ರಜಾಪ್ರಭುತ್ವದ ಸೂಯ೯
ಡಾ.ಬಿ.ಆರ್.ಅಂಬೇಡ್ಕರ್ ಅವರು ಜಗತ್ತಿಗೆ ಪ್ರಜಾಪ್ರಭುತ್ವದ ಪರಿಕಲ್ಪನೆ ನೀಡಿದ ಸೂಯ೯ ಎಂದು ಸಮಾಜ ಸೇವಕ ಚಂದ್ರಶೇಖರ ಕೆಂಭಾವಿ ಹೇಳಿದರು.
ಸಿಂದಗಿ ತಾಲೂಕು ಹೊನ್ನಳ್ಳಿ ಗ್ರಾಮದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಇಂದು ಹಮ್ಮಿಕೊಂಡಿದ್ದ ಅಂಬೇಡ್ಕರ್ ಅವರ 132 ನೇ ಜಯಂತ್ಶೋತ್ಸವ ಕಾಯ೯ಕ್ರಮದಲ್ಲಿ ಅವರು ಮಾತನಾಡಿ ಅಂಬೇಡ್ಕರ್ ಅವರ ತತ್ವ ಸಿದ್ದಾಂತಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಪಾಲಿಸಿದಲ್ಲಿ ಅವರ ಜಯಂತಿಗೆ ಅಥ೯ ಬರುತ್ತದೆ ಎಂದರು ದಲಿತ ಮುಖಂಡ ಹಣಮಂತ ಯಂಟಮಾನ ಅಂಬೇಡ್ಕರ್ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು ಪ್ರಮುಖರಾದ ಕೆ.ಬಿ.ಮನಗೂಳಿ,ದೇವಿಂದ್ರ ಮನಗೂಳಿ,ದಸ್ತಗೀರಬಾಷ ಅಗಿಸಿಮನಿ,ರವಿ ಕೆಂಭಾವಿ,ಅಶೋಕ ಎಂಟಮಾನ,ಸದ್ಧಾಂ ಧಜಿ೯,ಸುರೇಶ ತಳವಾರ,ದೇವರಾಜ ಯಂಟಮಾನ,ತಸ್ಲಿಂಮ್ ಕತ್ನಳ್ಳಿ,ನಾಗಪ್ಪ ದೇವುರ ಇದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ