ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಸಂವಿಧಾನ ಶಿಲ್ಪಿ ಡಾ:ಬಿ.ಅರ್ ಅಂಬೇಡ್ಕರ್ ರವರ 132 ನೇ ಜಯಂತಿ ಅಚರಣೆ

ವಿಜಯನಗರ ಜಿಲ್ಲೆ ಕೊಟ್ಟೂರು :ಪಟ್ಟಣ ಪಂಚಾಯತಿ ಕಾರ್ಯಲಯದಲ್ಲಿ ಸರಳವಾಗಿ ಸವಿಂಧಾನ ಶಿಲ್ಪಿ ಡಾ:ಬಿ.ಅರ್ ಅಂಬೇಡ್ಕರ್ ರವರ ಭಾವ ಚಿತ್ರಕ್ಕೆ ಪೂಜೆ ಮತ್ತು ಪುಷ್ಪ ನಮನ ಸಲ್ಲಿಸಿ 132 ನೇ ಜಯಂತಿ ಆಚರಿಸಲಾಯಿತು.ಈ ವೇಳೆ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಎ.ನಸ್ಸೂರುಲ್ಲಾ ಮಾತನಾಡಿ ಡಾ:ಬಿ.ಅರ್.ಅಂಬೇಡ್ಕರ್ ರವರು ಜೀವನದಲ್ಲಿ ಅನೇಕ ತೊಂದರೆಗಳನ್ನು ಅನುಭವಿಸಿ ವಿದ್ಯಾಭ್ಯಾಸ ಮುಗಿಸಿದ ಮಹಾನ್ ಚೈತನ್ಯ ಭಾರತ ದೇಶಕ್ಕೆ ಸ್ವತಂತ್ರ ಸಿಕ್ಕಾಗ ಕಾನೂನು ರಚನೆ ಮಾಡುವಲ್ಲಿ ಪ್ರಮುಖ ಪಾತ್ರ ಇವರದು ಭಾರತ ದೇಶದಲ್ಲಿ ವಾಸಿಸುವ. ಅನೇಕ ಜಾತಿ.ಪಂಗಡಗಳಿಗೆ ಸಂವಿಧಾನ ರೂಪದಲ್ಲಿ ಅಶ್ರಯ ನೀಡಿದ ಮಹಾನ ವ್ಯಕ್ತಿ ಡಾ: ಬಿ.ಅರ್ ಅಂಬೇಡ್ಕರ್ ರವರು ಅವರಂತೆ ನೀವು ಕೂಡಾ ಒಳ್ಳೆ ಕೆಲಸಗಳು ಮಾಡಿ ದೇಶಕ್ಕೆ ಕೊಡಿಗೆ ಕೊಡುವ ವ್ಯಕ್ತಿ ಗಳಾಗ ಬೇಕು ಎಂದು ಹೇಳಿದರು ಈ ಸಂಧರ್ಭದಲ್ಲಿ ಪಟ್ಟಣ ಪಂಚಾಯಿತಿ ಕಛೇರಿ ಸಿಬ್ಬಂದಿ .ಪೌರಕಾರ್ಮಿಕರು ಇತರರು ಇದ್ದರು.
ವರದಿ ಚಿಗಟೇರಿ ಜಯಪ್ಪ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ